ಬಂಟ್ವಾಳ : ಕೊಳತ್ತಮಜಲಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ರಹೀಂ ಮನೆಗೆ ಸುನ್ನಿ ಕೋ ಆರ್ಡಿನೇಷನ್ ಬೆಳ್ತಂಗಡಿ ತಾಲೂಕು ಸಮಿತಿ ನಾಯಕರು ಭೇಟಿ ನೀಡಿ ದುಆ ಮಜ್ಲಿಸ್ ನಡೆಸಿದರು.ಅಲ್ಲದೆ ಆರ್ಥಿಕವಾಗಿ 50 ಸಾವಿರ ಚೆಕ್ ಹಾಗೂ ರೇಷನ್ ಕಿಟ್ ನೀಡಿ ಸಹಕರಿಸಲಾಯಿತು.
ಈ ಕೊಲೆಗೆ ದ್ವೇಷ ಭಾಷಣವೇ ಮೂಲ ಕಾರಣ ಎಂದು ನಾಯಕರ ಒಕ್ಕೊರಲ ಹೇಳಿಕೆ ಕೇಳಿ ಬಂತು. ಕೂಡಲೇ ಹಂತಕರ ಪಟ್ಟಿಯಲ್ಲಿ ದ್ವೇಷ ಭಾಷಣಗಾರರನ್ನೂ ಒಳಪಡಿಸಿ ಜೈಲಿಗಟ್ಟಬೇಕು ಎಂದು ಸಮಿತಿಯ ನಾಯಕರು ಆಗ್ರಹಿಸಿದ್ದಾರೆ.


ಈ ಸಂದರ್ಭದಲ್ಲಿ ನಿರ್ದೇಶಕರಾದ ಸಯ್ಯಿದ್ ಇಸ್ಮಾಯಿಲ್ ತಂಙಳ್, ಸಯ್ಯಿದ್ ಸಲಾಂ ತಂಙಳ್ ಪೂಂಜಾಲ್ಕಟ್ಟೆ , ಅಧ್ಯಕ್ಷರಾದ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಉಳ್ತೂರು, ಕಾರ್ಯಾಧ್ಯಕ್ಷರಾದ ಉಮರ್ ಜಿ ಕೆ ಗುರುವಾಯನಕೆರೆ , ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕೋಶಾಧಿಕಾರಿ ಮುಹಮ್ಮದ್ ರಫಿ ಬೆಳ್ತಂಗಡಿ ಉಪಾಧ್ಯಕ್ಷರಾದ ಅಸ್ಸಯ್ಯಿದ್ ಎಸ್ ಎಮ್ ಕೋಯ ತಂಙಳ್ ಉಜಿರೆ, ಅಬ್ದುರ್ರಝಾಖ್ ಸಖಾಫಿ ಮಡಂತ್ಯಾರು, ಕಾರ್ಯದರ್ಶಿಗಳಾದ ಉಮರ್ ಕುಂಞಿ ನಾಡ್ಜೆ,ಅಬ್ದುರ್ರಹ್ಮಾನ್ ಸಖಾಫಿ ಆಲಂದಿಲ ಹಾಗೂ ಸದಸ್ಯರು ಗಳಾದ GM ಕುಂಞ ಜೋಗಿಬೆಟ್ಟು, ಅಬ್ಬೊನು ಮದ್ದಡ್ಕ,ಉಮರ್ ಮಾಸ್ಟರ್, ಆದಂ ಅಲ್ ಮದೀನ ,ಅಬ್ಬಾಸ್ ಬಟ್ಲಡ್ಕ, ಯಾಕುಬ್ ಮಾಪಲ, ಅಬ್ಬಾಸ್ ಕುಪ್ಪೆಟ್ಟಿ, ನಾಸಿರ್ ಪಡ್ಡಂದಡ್ಕ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ