ಬೆಂಗಳೂರು: ನೂತನವಾಗಿ ಆಯ್ಕೆಯಾಗಿರುವ ಎಸ್ಸೆಸ್ಸೆಫ್ ರಾಜ್ಯ ನಾಯಕರಿಗೆ ಇರುವ ‘ಸ್ಪಾರ್ಕ್ ನೆಕ್ಸ್ಟ್’ ಯೂತ್ ಐಡಿಯೇಷನ್ ಲ್ಯಾಬ್ ಇಂದು ಬೆಂಗಳೂರಿನಲ್ಲಿ ನಡೆಯಲಿದೆ.
ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿ ವತಿಯಿಂದ ಸೌತ್, ಸೆಂಟ್ರಲ್ , ನಾರ್ತ್ ಈಸ್ಟ್, ಈಸ್ಟ್ ಹಾಗೂ ನಾರ್ತ್ ಝೋನ್ ರಾಜ್ಯ ನಾಯಕರುಗಳಿಗಾಗಿ ನಡೆಯಲಿರುವ ಈ ಕ್ಯಾಂಪ್ ಬೆಂಗಳೂರು, ಮುಂಬೈ, ಗುವಾಹಟಿ, ಕಿಷನ್ಗಂಜ್ ಹಾಗೂ ದೆಹಲಿಯಲ್ಲಿ ನಡೆಯಲಿದೆ.
ವಿವಿಧ ವಿಷಯಗಳಲ್ಲಿ ಚರ್ಚೆಗಳು ಹಾಗೂ ಸೆಷನ್ಗಳು ನಡೆಯಲಿದ್ದು ಎಸ್ಸೆಸ್ಸೆಫ್ ರಾಷ್ಟ್ರಾಧ್ಯಕ್ಷ ಸಿಪಿ ಉಬೈದುಲ್ಲಾಹ್ ಸಖಾಫಿ, ದಿಲ್ಶಾದ್ ಕಾಶ್ಮೀರ್, ಮುಹಮ್ಮದ್ ಶರೀಫ್ ನಿಝಾಮಿ, ಮನ್ಸೂರ್ ಹಝ್ರತ್, ಅಫ್ಝಲ್ ರಾಶಿದ್ ಖುತುಬಿ, ನೌಫಲ್ ಉಲೂಮಿ ಕೋಯಂಬತ್ತೂರ್, ಫಝಲುರ್ರಹ್ಮಾನ್ ಜಮ್ಮು ಕಾಶ್ಮೀರ, ಡಾ ಅಬೂಬಕ್ಕರ್, ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ, ನವಾಝ್ ಭಟ್ಕಳ, ಸಫ್ವಾನ್ ಕರ್ನಾಟಕ ಮುಂತಾದವರು ವಿವಿಧ ಸೆಷನ್ಗಳಿಗೆ ನೇತೃತ್ವ ನೀಡಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ