ಮಂಗಳೂರು: ರಾಜ್ಯದ ಮುಸ್ಲಿಂ ಸಮುದಾಯದ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ ಪ್ರಾಯೋಗಿಕ ಮಾರ್ಗರೇಖೆಗಳನ್ನು ಸಿದ್ಧಪಡಿಸಿ ಸಮುದಾಯಕ್ಕೆ ನಾಯಕತ್ವ ನೀಡಲು ಬಹುಮಾನ್ಯ ಖಾಝಿಗಳಾದ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಶೈಖುನಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಅವರ ನೇತೃತ್ವದಲ್ಲಿ ರಚಿಸಿದ ಕರ್ನಾಟಕ ಉಲಮಾ ಕೋ-ಆರ್ಡಿನೇಷನ್ ಇದರ ವಿಶೇಷ ಸಭೆಯು ಮಂಗಳೂರು ಕಂಕನಾಡಿ ಜಂಇಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ಹಾದಿ ತಂಙಳ್ ಅವರ ಅಧ್ಯಕ್ಷತೆಯಲ್ಲಿ ನಡೆದು ಮುಂದಿನ ಕಾರ್ಯ ಯೋಜನೆಗಳ ಕುರಿತು ಸಮಾಲೋಚನೆ ನಡೆಸಲಾಯಿತು.
ಸಮಿತಿಯನ್ನು ಕೆಳಗಿನಂತೆ ವಿಸ್ತರಣೆ ಮಾಡಲಾಯಿತು.
ನಿರ್ದೇಶಕರಾಗಿ
ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ (ಖಾಝಿ ಮಂಗಳೂರು)
ಝೖನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ (ಖಾಝಿ ಉಡುಪಿ)
ಸಯ್ಯಿದ್ ಝೖನುಲ್ ಅಬಿದೀನ್ ತಂಙಳ್ ಅಲ್ ಬುಖಾರಿ ದುಗ್ಗಲಡ್ಕ
ಕೆ ಪಿ ಹುಸೈನ್ ಸಅದಿ ಕೆ ಸಿ ರೋಡ್
ಬಿ ಕೆ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ
ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ
ಅಧ್ಯಕ್ಷರು :
ಸಯ್ಯಿದ್ ಇಸ್ಮಾಯಿಲ್ ತಂಙಳ್ ಮದನಿ ಅಲ್ ಹಾದಿ ಉಜಿರೆ
ಪ್ರಧಾನ ಕಾರ್ಯದರ್ಶಿ:
ಕೆ ಪಿ ಮುಹಮ್ಮದ್ ಶರೀಫ್ ಫೈಝಿ ಕಡಬ
ಕೋಶಾಧಿಕಾರಿ:
ಎನ್ ಕೆ ಮುಹಮ್ಮದ್ ಶಾಫಿ ಸಅದಿ ಬೆಂಗಳೂರು
ಉಪಾಧ್ಯಕ್ಷರು :
ಕೆ ಎಂ ಉಸ್ಮಾನುಲ್ ಫೈಝಿ ತೋಡಾರ್
ಯು ಕೆ ಮುಹಮ್ಮದ್ ಸಅದಿ ವಳವೂರು
ಯು ಕೆ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು
ಟಿ ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ
ಕಾರ್ಯದರ್ಶಿಗಳು :
ಡಾ. ಎಮ್ಮೆಸ್ಸೆಂ. ಅಬ್ದುಲ್ ರಶೀದ್ ಸಖಾಫಿ ಝೖನೀ ಕಾಮಿಲ್
ಕೆ ಐ ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ
ಎಂ ಪಿ ಎಂ ಅಶ್ರಫ್ ಸಅದಿ ಮಲ್ಲೂರು
ಕೆ ಎಲ್ ಉಮರ್ ದಾರಿಮಿ ಪಟ್ಟೋರಿ
ಸದಸ್ಯರು:
ಸಯ್ಯಿದ್ ಅಮೀರ್ ತಂಙಳ್ ಅಲ್ ಬುಖಾರಿ ಕಿನ್ಯ
ಅಬೂ ಸುಫ್ಯಾನ್ ಇಬ್ರಾಹಿಂ ಮದನಿ
ಇರ್ಷಾದ್ ದಾರಿಮಿ ಮಿತ್ತಬೈಲ್
ಎಸ್ ಪಿ ಹಂಝ ಸಖಾಫಿ ಬಂಟ್ವಾಳ
ಮೂಸ ದಾರಿಮಿ ಕಕ್ಕಿಂಜೆ
ಪಿ ಪಿ ಅಹ್ಮದ್ ಸಖಾಫಿ ಕಾಶಿಪಟ್ನ
ಮುಹಮ್ಮದ್ ರಫೀಕ್ ಹುದವಿ ಕೋಲಾರಿ
ಪಿ ಎಂ ಉಸ್ಮಾನ್ ಸಅದಿ ಪಟ್ಟೋರಿ
ಅಬ್ದುಲ್ ಹಮೀದ್ ದಾರಿಮಿ ಸಂಪ್ಯ
ಅಬ್ದುಲ್ ಹಫೀಲ್ ಸಅದಿ ಕೊಳಕೇರಿ
ಮುಹಮ್ಮದ್ ಅನೀಸ್ ಕೌಸರಿ ಕುಂಬ್ರ
ಉಮರ್ ದಾರಿಮಿ ಸಾಲ್ಮರ
ಎನ್ ಎ ಅಬ್ದುಲ್ ರಹ್ಮಾನ್ ಮದನಿ ಜೆಪ್ಪು
ಸಿದ್ದೀಖ್ ದಾರಿಮಿ ಕಡಬ
ಕೆ ಕೆ ಎಂ ಕಾಮಿಲ್ ಸಖಾಫಿ ಸುರಿಬೈಲ್
ಖಾಸಿಂ ದಾರಿಮಿ ಸವಣೂರು
ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ
ಅಬೂಸ್ವಾಲಿಹ್ ಫೈಝಿ ತುಂಬೆ
ಸಿದ್ದೀಕ್ ಕೆ ಎಂ ಮೊಂಟುಗೋಳಿ
ಮುಹಮ್ಮದ್ ನವವಿ ಮುಂಡೋಳೆ
ಅಬ್ದುಲ್ ರಹ್ಮಾನ್ ರಝ್ವಿ ಉಡುಪಿ
ಅಶ್ರಫ್ ಫೈಝಿ ಸೋಮವಾರಪೇಟೆ
ಸಿನಾನ್ ಸಖಾಫಿ ಅಜಿಲಮೊಗರ್ ಇವರನ್ನು ಆರಿಸಲಾಯಿತು.
ಸಮಾರಂಭದಲ್ಲಿ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ಅಧ್ಯಕ್ಷತೆ ವಹಿಸಿದರು. ಕರ್ನಾಟಕ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನ ಶಾಫಿ ಸಅದಿ ಉದ್ಘಾಟನೆ ಮಾಡಿದರು. ಕಾರ್ಯದರ್ಶಿ ಡಾ.ಎಮ್ಮೆಸ್ಸೆಂ. ಝೖನೀ ಕಾಮಿಲ್ ಸ್ವಾಗತಿಸಿ ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ