ಉಳ್ಳಾಲ: ಯು.ಟಿ.ಎಂ ಚಾರಿಟೇಬಲ್ ಟ್ರಸ್ಟ್ ಉಳ್ಳಾಲ ಇದರ ವತಿಯಿಂದ ಯತೀಂ,ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಪುಸ್ತಕ ವಿತರಣಾ ಸಮಾರಂಭ ಇತ್ತೀಚೆಗೆ ಉಳ್ಳಾಲದ ಟ್ರಸ್ಟ್ ನ ಕಛೇರಿಯಲ್ಲಿ ನಡೆಯಿತು.
ಟ್ರಸ್ಟಿನ ಅಧ್ಯಕ್ಷರಾದ ಹಾಜಿ ಫಾರೂಕ್ ಅಬ್ಬಾಸ್ ಉಳ್ಳಾಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮೊಯ್ದಿನ್ ಹಾಜಿ ಮೊಂಟೆಪದವು ಸ್ವಾಗತಿಸಿದರು. ಕಾರ್ಯಕಾರೀ ಸದಸ್ಯರಾದ ಅಬ್ದುಲ್ ಖಾದರ್ ಸಾದಾತ್ ಉಳ್ಳಾಲ ಉದ್ಘಾಟಿಸಿದರು.” ಈ ಸಂದರ್ಭದಲ್ಲಿ ಮಾತನಾಡಿದ ಹಾಜಿ ಫಾರೂಕ್ ಅಬ್ಬಾಸ್ ; “ವರ್ಷಂಪ್ರತಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಗೆ ಉದಾರ ದೇಣಿಗೆ ನೀಡಿ ಸಹಕರಿಸುವ ಸಹೋದರರು ಎಂದಿಗೂ ಅಭಿನಂದನಾರ್ಹರು, ಎಂದು ಹೇಳಿದರು .
ಕೋಶಾಧಿಕಾರಿ ಬಶೀರ್ ಉಳ್ಳಾಲ, ಸದಸ್ಯರಾದ ಆರಿಫ್ ಡಿ.ಎಂ, ಉಪಸ್ಥಿತರಿದ್ದರು. ಶರೀಫ್ ಕೋಟಪುರ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ