ಪುತ್ತೂರು,ಜೂ.14: ಆಧ್ಯಾತ್ಮಿಕ ನಾಯಕರಾಗಿ, ನೂರಾರು ಮೊಹಲ್ಲಾಗಳ ಖಾಝಿಗಳಾಗಿದ್ದುಕೊಂಡು ನಾಯಕತ್ವ ನೀಡಿದ್ದ ಖುರ್ರತುಸ್ಸಾದಾತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರ ಪ್ರಥಮ ಉರೂಸ್ ಸಮಾರಂಭವು 2025-ಜೂನ್ 26 ರಿಂದ 29ರ ವರೆಗೆ ನಡೆಯಲಿದೆ.


ಕೂರತ್ ತಂಙಳ್ ಉರೂಸ್ ಸಮಾರಂಭದಲ್ಲಿ ಲಕ್ಷಾಂತರ ಜನರು ಭಾಗಿಯಾಗುವ ಸಾಧ್ಯತೆಯಿದ್ದು, ಈ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆಯು ಇಂದು ಕೂರತ್ ನಲ್ಲಿ ನಡೆಯಿತು. ಸಭೆಯಲ್ಲಿ ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹಾಗೂ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಪಾಲ್ಗೊಂಡಿದ್ದರು.
ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ. ಖಾದರ್ ಅವರು ಕರಾವಳಿಯಲ್ಲಿ ಇತ್ತೀಚೆಗೆ ಕೆಲವೊಂದು ಅಹಿತಕರ ಘಟನೆಗಳು ನಡೆದಿದೆ. ಇದು ಮರುಕಳಿಸದಂತೆ ಕರಾವಳಿಯ ಜನತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ಮನವಿ ಮಾಡಿದರು.
ಪುತ್ತೂರು, ಕಡಬ ತಾಲೂಕಿನ ಆರಕ್ಷರ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಸೇರಿ ಸುಮಾರು 17 ರಷ್ಟು ಇಲಾಖೆಗಳ 50 ಕ್ಕೂ ಮಿಕ್ಕ ಅಧಿಕಾರಿಗಳು ಸಭೆಯಲ್ಲಿ ಹಾಜರಾಗಿದ್ದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ