ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಇದರ ದ. ಕ ಜಿಲ್ಲಾ ವೆಸ್ಟ್ ಅಧೀನದ ಝೋನ್, ಸರ್ಕಲ್ ಇಸಾಬ &ಸಾಂತ್ವನ ಉಪಾಧ್ಯಕ್ಷರು ಕಾರ್ಯದರ್ಶಿ ಗಳಿಗಾಗಿ ನಡೆಸಲಾದ’ ಇಸ್ಲಾ’ ಕ್ಯಾಂಪ್ ಮಂಗಳೂರಿನ ಜಂಇಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಜರುಗಿತು.
![]()
ಎಸ್ ವೈ ಎಸ್ ರಾಜ್ಯ ಇಸಾಬ &ಸಾಂತ್ವನ ಮುಖ್ಯಸ್ಥ ಬಹು ಖಲೀಲ್ ಮಾಲಿಕೀ ಬೋಳಂತೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ ವೈ ಎಸ್ ದ. ಕ ಜಿಲ್ಲಾ ಅಧ್ಯಕ್ಷ ಮೆಹಬೂಬ್ ಸಖಾಫಿ ಕಿನ್ಯ ಅಧ್ಯಕ್ಷತೆ ವಹಿಸಿದರು.
ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಪ್ರಸ್ತಾವನೆ ಗೈದರು.
ಪ್ರಖ್ಯಾತ ಟ್ರೈನರ್ ಉಮರ್ ಸಖಾಫಿ ಎಡಪ್ಪಾಲಂ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ತರಗತಿ ನಡೆಸಿಕೊಟ್ಟರು.
ಸಾಂತ್ವನ & ಇಸಾಬ ಜಿಲ್ಲಾ ಮುಖ್ಯಸ್ಥ ರಾದ ಹಾಫಿಳ್ ಯಾಕೂಬ್ ಸಅದಿ ನಾವೂರು ಯೋಜನೆ ಗಳನ್ನು ಮಂಡಿಸಿದರು.
ಜಿಲ್ಲಾ ನಾಯಕರಾದ ನಝೀರ್ ಹಾಜಿ ಲುಲು, ಹಸನ್ ಪಾಂಡೇಶ್ವರ, ಹಕೀಂ ಪೂಮಣ್ಣು, ಜಬ್ಬಾರ್ ಕಣ್ಣೂರು, ಇಸ್ ಹಾಕ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.
ಇಸಾಬ &ಸಾಂತ್ವನ ಕಾರ್ಯದರ್ಶಿ ಸಿ ಎಂ ಫಾರೂಕ್ ಶೇಡಿಗುರಿ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ