ಮಂಗಳೂರು: ಅಲ್ ಮದೀನಾ ರಿಸಾಲ ಅಕಾಡೆಮಿ ಮಂಜನಾಡಿ, ನರಿಂಗಾನ ಇದರ ವಿದ್ಯಾರ್ಥಿ ಸಂಘಟನೆ ‘ರಿಯಾಳುಲ್ ಮದೀನ’ ಇದರ ವಾರ್ಷಿಕ ಮಹಾಸಭೆ ಪ್ರಾಂಶುಪಾಲ ರಾದ ಇಕ್ಬಾಲ್ ಮರ್ಝೂಖಿ ಸಖಾಫಿ ಗೇರುಕಟ್ಟೆ ರವರ ಅಧ್ಯಕ್ಷತೆಯಲ್ಲಿ ಮಂಜನಾಡಿ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ರಿಸಾಲ ಅಕಾಡೆಮಿ ಮುದರ್ರಿಸ್ ಇರ್ಷಾದ್ ಸಖಾಫಿ ರೆಂಜಲಾಡಿ ಸಭೆಯನ್ನು ಉದ್ಘಾಟಿಸಿದರು. 2025-26 ನೇ ಸಾಲಿನ ಪದಾಧಿಕಾರಿಗಳ ನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಅಬ್ದುಲ್ ರಶೀದ್ ಸುರಿಬೈಲ್,ಪ್ರ.ಕಾರ್ಯದರ್ಶಿ ಮುಈನುದ್ದೀನ್ ಶಮ್ಮಾಸ್ ಕಾಜೂರು,ಕೊಶಾಧಿಕಾರಿಯಾಗಿ ಮುಹಮ್ಮದ್ ಅಕ್ಸಾಮ್ ಬೈರಿಕಟ್ಟೆ ಆಯ್ಕೆಯಾದವರು.
ಉಪಾಧ್ಯಕ್ಷರು: ಅಬೂ ಇಸ್ಹಾಕ್ ಅಹ್ಮದ್ ತಲಕ್ಕಿ
ಕಾರ್ಯದರ್ಶಿಗಳು: ಲಿಟ್ರೇಚರ್ :ಮುಹಮ್ಮದ್ ರಾಝಿಂ ವಾಮದಪದವು
ಮ್ಯಾಗಝಿನ್: ಉಸೈದ್ ನವ್ವಾಲ್ ಬೆಳ್ಳಾರೆ
ಲೈಬ್ರರಿ: ಅಬ್ದುಲ್ ಬಾಸಿತ್ ಸುಲ್ತಾನ್ ಪರಪ್ಪು
ಪದಾಧಿಕಾರಿಗಳಾಗಿ : ಮುಹಮ್ಮದ್ ಸಮೀಹ್ ತಿಬ್ಲೆಲೆಪದವು,ಜುನೈದ್ ಕೊಂಡಂಗೇರಿ,ಮುಹಮ್ಮದ್ ಫಾಯಿಝ್ ಬಕ್ರವಳ್ಳಿ ಆಯ್ಕೆಯಾದರು.
ನೂತನ ಪ್ರ.ಕಾರ್ಯದರ್ಶಿ ಮುಈನುದ್ದೀನ್ ಶಮ್ಮಾಸ್ ಕಾಜೂರು ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ