ಡ್ರಗ್ಸ್ ಮುಕ್ತ ಕರ್ನಾಟಕ ಆಂದೋಲನ ಭಾಗವಾಗಿ ಆಯೋಜಿಸಲಾಗುವ ಕಾರ್ಯ ಯೋಜನೆಗಳ ಬಗ್ಗೆ ಯುವ ಉದ್ಯಮಿ mash al ಸಂಸ್ಥೆಯ ಸ್ಥಾಪಕ ಮುಹಮ್ಮದ್ ಹನೀಫ್ ರವರನ್ನು ಇಕ್ಬಾಲ್ ಭೇಟಿಯಾಗಿ ಮಾಹಿತಿಯನ್ನು ನೀಡಿದರು.
ಇಂದು ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವುದು ಸಮಾಜದ ದೊಡ್ಡ ದುರಂತವಾಗಿದೆ.
ಈ ಬಗ್ಗೆ ಮಕ್ಕಳಿಗಿಂತ ಹೆಚ್ಚು ಪೋಷಕರೇ ಮುಂಜಾಗ್ರತೆ ವಹಿಸಿದರೆ ಮಾತ್ರ ಈ ಅನಾಹುತಗಳಿಂದ ತಪ್ಪಿಸಬಹುದು.
ಈ ನಿಟ್ಟಿನಲ್ಲಿ ಕುಟುಂಬ ಸಮ್ಮಿಲನ ಮೊಹಲ್ಲಾ ಜಾಗೃತಿ ಸಭೆ ಹಾಗೂ ಬಲಿಯಾದ ಮಕ್ಕಳಿಗೆ ಕೌಂಸ್ಲಿಂಗ್ ನಡೆಸುವ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು.
ಸಮಾಜದ ಬಗ್ಗೆ ಹೆಚ್ಚು ಕಾಳಜಿ ಇರುವ ಮಶ್ ಅಲ್ ಸಂಸ್ಥೆಯೂ ಕೈ ಜೋಡಿಸುವ ಬಗ್ಗೆ ಮುಹಮ್ಮದ್ ಹನೀಫ್ ತಿಳಿಸಿದರು.
ಈ ಸಂದರ್ಭದಲ್ಲಿ ತಲ್ಲಾತ್ ಸಜಿಪ, ಮುಹಮ್ಮದ್ ಹನೀಫ್ ವಳಚ್ಚಿಲ್, ಮಿಖ್ ದಾದ್ ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ