ಡ್ರಗ್ಸ್ ಮುಕ್ತ ಕರ್ನಾಟಕ ಆಂದೋಲನ ಭಾಗವಾಗಿ ಆಯೋಜಿಸಲಾಗುವ ಕಾರ್ಯ ಯೋಜನೆಗಳ ಬಗ್ಗೆ ಯುವ ಉದ್ಯಮಿ mash al ಸಂಸ್ಥೆಯ ಸ್ಥಾಪಕ ಮುಹಮ್ಮದ್ ಹನೀಫ್ ರವರನ್ನು ಇಕ್ಬಾಲ್ ಭೇಟಿಯಾಗಿ ಮಾಹಿತಿಯನ್ನು ನೀಡಿದರು.
ಇಂದು ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವುದು ಸಮಾಜದ ದೊಡ್ಡ ದುರಂತವಾಗಿದೆ.
ಈ ಬಗ್ಗೆ ಮಕ್ಕಳಿಗಿಂತ ಹೆಚ್ಚು ಪೋಷಕರೇ ಮುಂಜಾಗ್ರತೆ ವಹಿಸಿದರೆ ಮಾತ್ರ ಈ ಅನಾಹುತಗಳಿಂದ ತಪ್ಪಿಸಬಹುದು.
ಈ ನಿಟ್ಟಿನಲ್ಲಿ ಕುಟುಂಬ ಸಮ್ಮಿಲನ ಮೊಹಲ್ಲಾ ಜಾಗೃತಿ ಸಭೆ ಹಾಗೂ ಬಲಿಯಾದ ಮಕ್ಕಳಿಗೆ ಕೌಂಸ್ಲಿಂಗ್ ನಡೆಸುವ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು.
ಸಮಾಜದ ಬಗ್ಗೆ ಹೆಚ್ಚು ಕಾಳಜಿ ಇರುವ ಮಶ್ ಅಲ್ ಸಂಸ್ಥೆಯೂ ಕೈ ಜೋಡಿಸುವ ಬಗ್ಗೆ ಮುಹಮ್ಮದ್ ಹನೀಫ್ ತಿಳಿಸಿದರು.
ಈ ಸಂದರ್ಭದಲ್ಲಿ ತಲ್ಲಾತ್ ಸಜಿಪ, ಮುಹಮ್ಮದ್ ಹನೀಫ್ ವಳಚ್ಚಿಲ್, ಮಿಖ್ ದಾದ್ ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ