ಮಂಗಳೂರು: ಇಂದು ಮಾದಕ ವಸ್ತುಗಳ ಮಾರಾಟ, ಬಳಕೆ ಅತಿಯಾಗಿದ್ದು ಇದಕ್ಕೆ ಕಡಿವಾಣ ಹಾಕುವಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಪ್ರಯತ್ನಿಸಬೇಕು. ಅಲ್ ಸಲಾಮ ಸಂಸ್ಥೆ ಈ ಬಗ್ಗೆ ಹಲವು ಅಧ್ಯಯನ ನಡೆಸಿ ಈ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಬ್ಯಾರಿಸ್ ಚೇಂಬರ್ ಅಧ್ಯಕ್ಷ ಎಸ್ ಎಂ ಆರ್ ರಶೀದ್ ಹಾಜಿ ಹೇಳಿದರು.
ಡ್ರಗ್ಸ್ ಮುಕ್ತ ಅಭಿಯಾನ ಭಾಗವಾಗಿ ಕಾರ್ಯಾಚರಿಸುವ ಅಲ್ ಸಲಾಮ ಸಂಸ್ಥೆಯ ಮುಖಂಡರು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಮಾದಕ ವಸ್ತುಗಳು ಇಂದು ವ್ಯಾಪಾಕವಾಗಿದ್ದು ಇದರಲ್ಲಿ ನಮ್ಮ ಸಮುದಾಯದ ಮಕ್ಕಳೇ ಬಲಿಯಾಗುತ್ತಿರುವುದು ಅತ್ಯಂತ ದುರಂತ.
ಹೇಗಾದರೂ ಶ್ರಮ ವಹಿಸಿ ಮಾದಕತೆಯನ್ನು ತೊಳಗಿಸಬೇಕು. ಈ ನಿಟ್ಟಿನಲ್ಲಿ ಜಿ ಏ ಬಾವಾ ನೇತೃತ್ವದಲ್ಲಿ ಯುವಕರ ತಂಡ ನಡೆಸುತ್ತಿರುವ ಕಾರ್ಯಾಚರಣೆ ಉತ್ತಮ ಬೆಳವಣಿಗೆ.
ನಿಮ್ಮ ಜೊತೆಗೆ ಸದಾ ನಾವು ಕೈ ಜೋಡಿಸುತ್ತೇವೆ ಎಂದು ರಶೀದ್ ಹಾಜಿ ತಿಳಿಸಿದ್ದಾರೆ.
ಕಾಲದ ಅತ್ಯಂತ ಬೇಡಿಕೆಯ ಡ್ರಗ್ಸ್ ನಿರ್ಮೂಲನೆ ಬಗ್ಗೆ ನಿರ್ವಹಿಸಬೇಕಾದ ಹಲವು ವಿಷಯಗಳನ್ನು ಸಮಿತಿಯೊಂದಿಗೆ ರಶೀದ್ ಹಾಜಿ ಹಂಚಿಕೊಂಡರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ