ಮಂಗಳೂರು: ಇಂದು ಮಾದಕ ವಸ್ತುಗಳ ಮಾರಾಟ, ಬಳಕೆ ಅತಿಯಾಗಿದ್ದು ಇದಕ್ಕೆ ಕಡಿವಾಣ ಹಾಕುವಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಪ್ರಯತ್ನಿಸಬೇಕು. ಅಲ್ ಸಲಾಮ ಸಂಸ್ಥೆ ಈ ಬಗ್ಗೆ ಹಲವು ಅಧ್ಯಯನ ನಡೆಸಿ ಈ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಬ್ಯಾರಿಸ್ ಚೇಂಬರ್ ಅಧ್ಯಕ್ಷ ಎಸ್ ಎಂ ಆರ್ ರಶೀದ್ ಹಾಜಿ ಹೇಳಿದರು.
ಡ್ರಗ್ಸ್ ಮುಕ್ತ ಅಭಿಯಾನ ಭಾಗವಾಗಿ ಕಾರ್ಯಾಚರಿಸುವ ಅಲ್ ಸಲಾಮ ಸಂಸ್ಥೆಯ ಮುಖಂಡರು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಮಾದಕ ವಸ್ತುಗಳು ಇಂದು ವ್ಯಾಪಾಕವಾಗಿದ್ದು ಇದರಲ್ಲಿ ನಮ್ಮ ಸಮುದಾಯದ ಮಕ್ಕಳೇ ಬಲಿಯಾಗುತ್ತಿರುವುದು ಅತ್ಯಂತ ದುರಂತ.
ಹೇಗಾದರೂ ಶ್ರಮ ವಹಿಸಿ ಮಾದಕತೆಯನ್ನು ತೊಳಗಿಸಬೇಕು. ಈ ನಿಟ್ಟಿನಲ್ಲಿ ಜಿ ಏ ಬಾವಾ ನೇತೃತ್ವದಲ್ಲಿ ಯುವಕರ ತಂಡ ನಡೆಸುತ್ತಿರುವ ಕಾರ್ಯಾಚರಣೆ ಉತ್ತಮ ಬೆಳವಣಿಗೆ.
ನಿಮ್ಮ ಜೊತೆಗೆ ಸದಾ ನಾವು ಕೈ ಜೋಡಿಸುತ್ತೇವೆ ಎಂದು ರಶೀದ್ ಹಾಜಿ ತಿಳಿಸಿದ್ದಾರೆ.
ಕಾಲದ ಅತ್ಯಂತ ಬೇಡಿಕೆಯ ಡ್ರಗ್ಸ್ ನಿರ್ಮೂಲನೆ ಬಗ್ಗೆ ನಿರ್ವಹಿಸಬೇಕಾದ ಹಲವು ವಿಷಯಗಳನ್ನು ಸಮಿತಿಯೊಂದಿಗೆ ರಶೀದ್ ಹಾಜಿ ಹಂಚಿಕೊಂಡರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ