ಮಂಗಳೂರು: ಇಂದು ಮಾದಕ ವಸ್ತುಗಳ ಮಾರಾಟ, ಬಳಕೆ ಅತಿಯಾಗಿದ್ದು ಇದಕ್ಕೆ ಕಡಿವಾಣ ಹಾಕುವಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಪ್ರಯತ್ನಿಸಬೇಕು. ಅಲ್ ಸಲಾಮ ಸಂಸ್ಥೆ ಈ ಬಗ್ಗೆ ಹಲವು ಅಧ್ಯಯನ ನಡೆಸಿ ಈ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ಬ್ಯಾರಿಸ್ ಚೇಂಬರ್ ಅಧ್ಯಕ್ಷ ಎಸ್ ಎಂ ಆರ್ ರಶೀದ್ ಹಾಜಿ ಹೇಳಿದರು.
ಡ್ರಗ್ಸ್ ಮುಕ್ತ ಅಭಿಯಾನ ಭಾಗವಾಗಿ ಕಾರ್ಯಾಚರಿಸುವ ಅಲ್ ಸಲಾಮ ಸಂಸ್ಥೆಯ ಮುಖಂಡರು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಮಾದಕ ವಸ್ತುಗಳು ಇಂದು ವ್ಯಾಪಾಕವಾಗಿದ್ದು ಇದರಲ್ಲಿ ನಮ್ಮ ಸಮುದಾಯದ ಮಕ್ಕಳೇ ಬಲಿಯಾಗುತ್ತಿರುವುದು ಅತ್ಯಂತ ದುರಂತ.
ಹೇಗಾದರೂ ಶ್ರಮ ವಹಿಸಿ ಮಾದಕತೆಯನ್ನು ತೊಳಗಿಸಬೇಕು. ಈ ನಿಟ್ಟಿನಲ್ಲಿ ಜಿ ಏ ಬಾವಾ ನೇತೃತ್ವದಲ್ಲಿ ಯುವಕರ ತಂಡ ನಡೆಸುತ್ತಿರುವ ಕಾರ್ಯಾಚರಣೆ ಉತ್ತಮ ಬೆಳವಣಿಗೆ.
ನಿಮ್ಮ ಜೊತೆಗೆ ಸದಾ ನಾವು ಕೈ ಜೋಡಿಸುತ್ತೇವೆ ಎಂದು ರಶೀದ್ ಹಾಜಿ ತಿಳಿಸಿದ್ದಾರೆ.
ಕಾಲದ ಅತ್ಯಂತ ಬೇಡಿಕೆಯ ಡ್ರಗ್ಸ್ ನಿರ್ಮೂಲನೆ ಬಗ್ಗೆ ನಿರ್ವಹಿಸಬೇಕಾದ ಹಲವು ವಿಷಯಗಳನ್ನು ಸಮಿತಿಯೊಂದಿಗೆ ರಶೀದ್ ಹಾಜಿ ಹಂಚಿಕೊಂಡರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ