ಪುತ್ತೂರು: ಆಧ್ಯಾತ್ಮಿಕ ನೇತಾರ,
ನೂರಾರು ಮೊಹಲ್ಲಾಗಳ ಖಾಝಿಗಳು ಆಗಿದ್ದ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಪಝಲ್ ಕೋಯಮ್ಮ ತಂಙಳ್ ಒಂದನೇ ಉರೂಸ್ ಪ್ರಯುಕ್ತ ಎಸ್ ವೈ ಎಸ್ ದ.ಕ ಈಸ್ಟ್ ಜಿಲ್ಲಾ ಸಮಿತಿಯ ಸುತ್ತೋಲೆ ಪ್ರಕಾರ ದ.ಕ ವ್ಯಾಪ್ತಿಯ 205 ಯೂನಿಟ್ಗಳಿಂದ ಸಂಗ್ರಹಿಸಿದ ಸಕ್ಕರೆಯ ಮೊತ್ತ ₹6 ಲಕ್ಷದ ಚೆಕ್ಕನ್ನು ಸುಲ್ತಾನುಲ್ ಉಲಮಾ ಎಪಿ ಉಸ್ತಾದರ ಮೂಲಕ ಹಸ್ತಾಂತರಿಸಲಾಯಿತು.
ಜಿಲ್ಲಾಧ್ಯಕ್ಷರಾದ ಅಶ್ರಫ್ ಸಖಾಫಿ ಮೂಡಡ್ಕ, ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಮುರ, ಕೋಶಾಧಿಕಾರಿ ಶಾಫಿ ಸಖಾಫಿ ಕೊಕ್ಕಡ, ಜಿಲ್ಲಾ ಉಸ್ತುವಾರಿ ಹಂಝ ಮದನಿ ಗುರುವಾಯನಕೆರೆ, ಸಾಂತ್ವನ ಇಸಾಬ ಉಪಾಧ್ಯಕ್ಷ ಉಸ್ಮಾನ್ ಸೋಕಿಲ, ಕಾರ್ಯದರ್ಶಿ ಸಲೀಂ ಕನ್ಯಾಡಿ, ದಅವಾ ಉಪಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
ಜಿಲ್ಲಾ ವ್ಯಾಪ್ತಿಯ ಝೋನ್ ಸಮಿತಿಗಳ ಹಾಗೂ ಸರ್ಕಲ್ ಸಮಿತಿಗಳ ಸಹಕಾರದೊಂದಿಗೆ ನಡೆದ ಸಕ್ಕರೆ ಸಂಗ್ರಹಕ್ಕೆ ಆಯಾ ಇಸಾಬ ಸಾಂತ್ವನ ವಿಭಾಗ ಮೇಲ್ನೋಟ ವಹಿಸಿತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ