ಮಂಗಳೂರು. ಇಂದು ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಮಾದಕತೆಗೆ ಬಲಿಯಾಗುತ್ತಿರುವ ಸುದ್ದಿ ನಿರಂತರವಾಗಿ ಕೇಳಿ ಬರುತ್ತಿದೆ.
ಈ ನಿಟ್ಟಿನಲ್ಲಿ ನಾವು ಅಲ್ ಸಲಾಮ ಸಂಸ್ಥೆಯನ್ನು ಕಟ್ಟಿ ಮಕ್ಕಳಿಗೂ ಮತ್ತು ಪೋಷಕರಿಗೂ ಜಾಗೃತಿ ಮೂಡಿಸುವ ಕೆಲಸ ನಿರ್ವಹಿಸಲಿದ್ದೇವೆ ಎಂದು ಅಲ್ ಸಲಾಮ ಸಂಸ್ಥೆಯ ಪ್ರಮುಖರಾದ ವೈಟ್ ಸ್ಟೋನ್ ಶರೀಫ್ ಹಾಜಿ ಹೇಳಿದ್ದಾರೆ.
ಇಂದು ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಇಂದಿನ ಮಕ್ಕಳಿಗೆ ಕೌನ್ಸಿಲಿಂಗ್ ತುಂಬಾ ಪ್ರಧಾನವಾಗಿರುತ್ತದೆ.
ಈ ನಿಟ್ಟಿನಲ್ಲಿ ಅಲ್ ಸಲಾಮ ವಿವಿದ ತರಬೇತಿಯನ್ನು ನೀಡುವುದರ ಮೂಲಕ ಹಲವಾರು ಯೋಜನೆಗಳೊಂದಿಗೆ ಮುನ್ನಡೆಯಲಿದೆ.
ಇಲ್ಲಿ ಮಾದಕತೆ ಮುಕ್ತ ಸಮಾಜಕ್ಕೆ ಮಕ್ಕಳ ಪೋಷಕರು ಹೆಚ್ಚು ಕಾಲಜಿ ವಹಿಸಬೇಕು.
ಹೆತ್ತವರ ಜವಾಬ್ದಾರಿ ಪ್ರಮುಖವಾಗಿರುತ್ತದೆ.
ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯೂ ಯೋಜನೆಗಳನ್ನು ರೂಪುಹಾಕಿ ಮುನ್ನಡೆಯಲಿದೆಯೆಂದು ಅವರು ತಿಳಿಸಿದ್ದಾರೆ.
ಶೈಖ್ ಮುಹಮ್ಮದ್ ಇರ್ಫಾನಿ, ಇಕ್ಬಾಲ್ ಬಾಳಿಲ, ಜಲೀಲ್ ಸುರತ್ಕಲ್, ಇಮ್ತಿಯಾಝ್ ಇಡ್ಯಾ, ಇಬ್ರಾಹಿಂ ಕೋನಾಜೆ, ಮಿಖ್ದಾದ್ ಸಜಿಪ, ನಾಸಿರ್ ಪೆರ್ಲಂಪಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ