ಮಂಗಳೂರು. ಇಂದು ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಮಾದಕತೆಗೆ ಬಲಿಯಾಗುತ್ತಿರುವ ಸುದ್ದಿ ನಿರಂತರವಾಗಿ ಕೇಳಿ ಬರುತ್ತಿದೆ.
ಈ ನಿಟ್ಟಿನಲ್ಲಿ ನಾವು ಅಲ್ ಸಲಾಮ ಸಂಸ್ಥೆಯನ್ನು ಕಟ್ಟಿ ಮಕ್ಕಳಿಗೂ ಮತ್ತು ಪೋಷಕರಿಗೂ ಜಾಗೃತಿ ಮೂಡಿಸುವ ಕೆಲಸ ನಿರ್ವಹಿಸಲಿದ್ದೇವೆ ಎಂದು ಅಲ್ ಸಲಾಮ ಸಂಸ್ಥೆಯ ಪ್ರಮುಖರಾದ ವೈಟ್ ಸ್ಟೋನ್ ಶರೀಫ್ ಹಾಜಿ ಹೇಳಿದ್ದಾರೆ.
ಇಂದು ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಇಂದಿನ ಮಕ್ಕಳಿಗೆ ಕೌನ್ಸಿಲಿಂಗ್ ತುಂಬಾ ಪ್ರಧಾನವಾಗಿರುತ್ತದೆ.
ಈ ನಿಟ್ಟಿನಲ್ಲಿ ಅಲ್ ಸಲಾಮ ವಿವಿದ ತರಬೇತಿಯನ್ನು ನೀಡುವುದರ ಮೂಲಕ ಹಲವಾರು ಯೋಜನೆಗಳೊಂದಿಗೆ ಮುನ್ನಡೆಯಲಿದೆ.
ಇಲ್ಲಿ ಮಾದಕತೆ ಮುಕ್ತ ಸಮಾಜಕ್ಕೆ ಮಕ್ಕಳ ಪೋಷಕರು ಹೆಚ್ಚು ಕಾಲಜಿ ವಹಿಸಬೇಕು.
ಹೆತ್ತವರ ಜವಾಬ್ದಾರಿ ಪ್ರಮುಖವಾಗಿರುತ್ತದೆ.
ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯೂ ಯೋಜನೆಗಳನ್ನು ರೂಪುಹಾಕಿ ಮುನ್ನಡೆಯಲಿದೆಯೆಂದು ಅವರು ತಿಳಿಸಿದ್ದಾರೆ.
ಶೈಖ್ ಮುಹಮ್ಮದ್ ಇರ್ಫಾನಿ, ಇಕ್ಬಾಲ್ ಬಾಳಿಲ, ಜಲೀಲ್ ಸುರತ್ಕಲ್, ಇಮ್ತಿಯಾಝ್ ಇಡ್ಯಾ, ಇಬ್ರಾಹಿಂ ಕೋನಾಜೆ, ಮಿಖ್ದಾದ್ ಸಜಿಪ, ನಾಸಿರ್ ಪೆರ್ಲಂಪಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ