ಭಾರತದಲ್ಲಿ ಹಲವಾರು ಜಾತಿ-ಧರ್ಮಗಳಿದ್ದು ಯಾವುದೇ ಧರ್ಮವು ಕೋಮುವಾದವನ್ನು ಪ್ರಚೊದಿಸುವುದಿಲ್ಲ.ಎಲ್ಲಾ ಧರ್ಮಗಳ ಸಾರವು ಶಾಂತಿ ಮತ್ತು ಸಹಬಾಳ್ವೆ ಯಾಗಿದೆ.ಕರ್ನಾಟಕದಲ್ಲಿ ಇತ್ತೀಚೆಗೆ ಕೋಮುವಾದ ಮಿತಿ ಮೀರಿ ಅಸಂಖ್ಯಾತ ಕೊಲೆಗಳು ನಡೆಯುತ್ತಿದೆ.ಇದಕ್ಕೆ ಕಡಿವಾಣ ಹಾಕಬೇಕಾದಲ್ಲಿ ಇಲ್ಲಿನ ಧಾರ್ಮಿಕ ನೇತಾರರು ಮುಂದು ಬರಬೇಕು. ಆ ನಿಟ್ಟಿನಲ್ಲಿ ಇಲ್ಲಿನ ಎಲ್ಲಾ ಜಾತಿ ಧರ್ಮಗಳ ನೇತಾರರನ್ನು ಸೇರಿಸಿ
ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ಮನಸ್ಸು ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕದ 20 ಪಟ್ಟಣಗಳಲ್ಲಿ ಸೌಹಾರ್ದ ನಡತೆ ಕಾರ್ಯಕ್ರಮ ಹಮ್ಮಿಕೊಂಡಿದ್ದು .
ಇದರ ಸಮರೋಪ ಸಮಾರಂಭ ಬೆಂಗಳೂರಿನ ಪ್ರೀಡಂ ಪಾರ್ಕ ನಲ್ಲಿ ಜುಲೈ 4 ಕ್ಕೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಬೇಲಿ ಮಠ ಸ್ವಾಮೀಜಿ ಗಳಾದ ಶ್ರೀ ಶ್ರೀ ಚರಮೂರ್ತಿ ಶಿವರುದ್ರ ಮಹಸ್ವಾಮೀಜಿ, ಪೂಜ್ಯ ಧಮ್ಮವೀರ ಭಂತೆ ಸ್ವಾಮೀಜಿ,ಸೈಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಇದರ ಪ್ರಾಂಶುಪಾಲಾರಾದ ರೆವರೆಂಡ್ ಫಾ. ಸಿರಿಲ್ ಮೆನೆಜಸ್ ಎಸ್.ಜೆ
ಹಾಗೂ ಕರ್ನಾಟಕ ರಾಜ್ಯ ಯುವಜನ ಸಂಘ ಅಧ್ಯಕ್ಷ ರಾದ ಬಶೀರ್ ಸಅದಿ ಪೀಣ್ಯ,ಎಸ್ಸೆಸ್ಸೆಫ್ ರಾಜ್ಯಧ್ಯಕ್ಷರಾದ ಸುಫಿಯಾನ್ ಸಖಾಫಿ,ಎಸ್.ವೈ.ಎಸ್ ರಾಜ್ಯ ಸಾಂತ್ವನ ಅಧ್ಯಕ್ಷ ರಾದ ಇಬ್ರಾಹಿಂ ಸಖಾಫಿ ಪಯೋಟ, ಸ್ವಾಗತ ಸಮಿತಿ ಚೇರ್ಮಾನ್ ಸ್ವಾಲಿಹ್ ಟಿ.ಸಿ ಹಾಗೂ ಕರ್ನಾಟಕ ಮುಸ್ಲಿಂ ಜಮಾತ್,ಎಸ್,ವೈ,ಎಸ್,ಎಸ್ಸೆಸ್ಸೆಫ್ ನಾಯಕರು ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ