ಮುಡಿಪು :ಎಸ್.ವೈ.ಎಸ್ ರಾಜ್ಯ ಸಮಿತಿಯು ಹೃದಯ ಹೃದಯಗಳನ್ನು ಬೆಸೆಯೋಣ ಎಂಬ ಘೋಷಣೆಯೊಂದಿಗೆ ಜುಲೈ 14,15,16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ‘ಸೌಹಾರ್ದ ಸಂಚಾರ’ ನಡೆಯಲಿದೆ.
ಇದರ ಪ್ರಚಾರಾರ್ಥ ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲೆಯು ಜಿಲ್ಲಾ ವ್ಯಾಪ್ತಿಯ 8 ಝೋನ್ ಗಳಿಗೆ ಸ್ನೇಹ ಸಂಚಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,ಅದರ ಭಾಗವಾಗಿ ಮುಡಿಪು ಝೋನ್ ಸ್ನೇಹ ಸಂಚಾರ ಕಾರ್ಯಕ್ರಮವು ಮುಡಿಪು ಝೋನ್ ಅಧ್ಯಕ್ಷರಾದ ಉಸ್ಮಾನ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ಎಜ್ಯುಪಾರ್ಕ್ ಮುಡಿಪುವಿನಲ್ಲಿ ನಡೆಯಿತು.


ಎಸ್.ವೈ.ಎಸ್ ದ. ಕ ಜಿಲ್ಲಾ ವೆಸ್ಟ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ನೇಹ ಸಂಚಾರ ಕಾರ್ಯಕ್ರಮದ ರೂಪುರೇಶೆಯನ್ನು ವಿವರಿಸಿ ಮಾತನಾಡಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಮೆಹಬೂಬ್ ಸಖಾಫಿ ಕಿನ್ಯ,ಕೋಶಾಧಿಕಾರಿ ರಝಾಕ್ ಭಾರತ್,ಜಿಲ್ಲಾ ಉಪಾಧ್ಯಕ್ಷ ನವಾಝ್ ಸಖಾಫಿಅಡ್ಯಾರ್,ಜಿಲ್ಲಾ ಕಾರ್ಯದರ್ಶಿ ಖಾಲಿದ್ ಹಾಜಿ ಭಟ್ಕಳ, ಜಿಲ್ಲಾ ನಾಯಕರಾದ *ಇಬ್ರಾಹಿಂ ಅಹ್ಸನಿ, ಶರೀಫ್ ಮುಡಿಪು, ಉಮರ್ ಮದನಿ ಬೋಳಿಯಾರ್, KMJ ಮುಡಿಪು ಝೋನ್ ಜನರಲ್ ಸೆಕ್ರೆಟರಿ ಸಾಮಣಿಗೆ ಮದನಿ ಉಸ್ತಾದ್ ಹಾಗೂ SჄS ಝೋನ್ ನಾಯಕರು,ಕೆ.ಎಂ ಜೆ ನಾಯಕರು ಉಪಸ್ಥಿತರಿದ್ದರು..
ಮುಡಿಪು ಝೋನ್ ಪ್ರಧಾನ ಕಾರ್ಯದರ್ಶಿ ಅಸ್ಲಂ ಸಂಪಿಲ ಸ್ವಾಗತಿಸಿ ಝೋನ್ ಐಟಿ & ಮೀಡಿಯಾ ಸೆಕ್ರೆಟರಿ ಇಲ್ಯಾಸ್ ಪೊಟ್ಟೋಳಿಕೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ