janadhvani

Kannada Online News Paper

ಜುಲೈ 13: ಎಸ್‌ವೈಎಸ್ ‘ಸೌಹಾರ್ದ ಟೀ’

ಮಂಗಳೂರು : ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಘೋಷಣೆಯೊಂದಿಗೆ ಎಸ್‌ವೈಎಸ್ ರಾಜ್ಯ ಸಮಿತಿಯು ಜುಲೈ 14,15,16 ದಿನಾಂಕಗಳಲ್ಲಿ ಕುಂದಾಪುರದಿಂದ ಸುಳ್ಯ ತನಕ ನಡೆಸುವ ಸೌಹಾರ್ದ ಸಂಚಾರದ ಪ್ರಚಾರಾರ್ಥ ಎಸ್‌ವೈಎಸ್ ದ.ಕ ವೆಸ್ಟ್ ಜಿಲ್ಲಾ ಸಮಿತಿಯಿಂದ ಜಿಲ್ಲಾ ವ್ಯಾಪ್ತಿಯ ಪ್ರತೀ ಯೂನಿಟ್ ಗಳಲ್ಲಿ ಜುಲೈ 13 ಆದಿತ್ಯವಾರದಂದು ‘ಸೌಹಾರ್ದ ಟೀ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ವೈಎಸ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.