ಇತ್ತೀಚೆಗೆ ಮಂಗಳೂರು SJM ಕೇಂದ್ರ ಸಮಿತಿ ಕಛೇರಿಯಲ್ಲಿ ಮಂಗಳೂರು ಡಿವಿಶನ್ ಸಮಿತಿಯ ಮಹಾಸಭೆಯು SJM ರಾಜ್ಯಾಧ್ಯಕ್ಷರಾದ ಅಬ್ದುಲ್ ರಹ್ಮಾನ್ ಜಪ್ಪುರವರ ಅಧ್ಯಕ್ಷತೆಯಲ್ಲಿ ನಡೆಯಿತು. 25/28 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಮುಹಮ್ಮದ್ ರಫೀಖ್ ಮದನಿ, ಕೆಸಿರೋಡ್, ಪ್ರಧಾನ ಕಾರ್ಯದರ್ಶಿ ಯಾಗಿ ಎಂ ಹೆಚ್ ಹಸನ್ ಝುಹ್ರಿ, ಮಂಗಳಪೇಟೆ, ಕೋಶಾಧಿಕಾರಿ ಯಾಗಿ ಅಬ್ದುಲ್ಲ ಮದನಿ ಮಳ್ಹರ್ ನಗರ್, ಪರೀಕ್ಷೆ ಮತ್ತು ಕ್ಷೇಮ ನಿಧಿ ಅಧ್ಯಕ್ಷರಾಗಿ ಇರ್ಶಾದ್ ಮದನಿ ಚಲ್ಲಿಯಡ್ಕ, ಕಾರ್ಯದರ್ಶಿ ಯಾಗಿ ಇಬ್ರಾಹಿಂ ಸಖಾಫಿ ಹಿಮಮಿ, ಅಜ್ಜಿನಡ್ಕ, ಮಿಷನರಿ ಮತ್ತು ಟ್ರೈನಿಂಗ್ ಅಧ್ಯಕ್ಷರಾಗಿ ಶರೀಫ್ ಸಖಾಫಿ, ಮಸ್ನವಿ ಪಲ್ನೀರ್, ಕಾರ್ಯದರ್ಶಿ ಯಾಗಿ ಹಬೀಬ್ ಸಖಾಫಿ, ಚಲ್ಲಿಯಡ್ಕ, ಮ್ಯಾಗಝೀನ್ ಅಧ್ಯಕ್ಷರಾಗಿ ಸಿನಾನ್ ಸಖಾಫಿ ಶುಭಾಶ್ ನಗರ, ಕಾರ್ಯದರ್ಶಿ ಯಾಗಿ ಮುಹಮ್ಮದ್ ರಫೀಖ್ ಸಅದಿ, 4 ಬ್ಲಾಕ್ ಕಾಟಿಪಳ್ಳ, ಪೆನ್ಸನ್ ವಿಭಾಗದ ಅಧ್ಯಕ್ಷರಾಗಿ ಜಾಫರ್ ಮದನಿ ಚಲ್ಲಿಯಡ್ಕ, ಕಾರ್ಯದರ್ಶಿ ಯಾಗಿ ಶಫೀಖ್ ಹಿಕಮಿ, ಕೈಕಂಬ ಹಾಗೂ ವರ್ಕಿಂಗ್ ಸದಸ್ಯರಾಗಿ ಪಿ ಎಂ ಮುಹಮ್ಮದ್ ಮದನಿ ಪೂಡಲ್,ನೌರೀನ್ ಸಖಾಫಿ, ಮಿಸ್ಬಾಹ್,ಫೈಝಲ್ ಸಅದಿ ಮಳ್ಹರ್ ನಗರ್,ಸಿದ್ದೀಖ್ ಸಅದಿ ಪಾಂಡೇಶ್ವರ, ಇಬ್ರಾಹಿಂ ಸಅದಿ, ಮಳ್ಹರ್ ನಗರ್, ತಸ್ರೀಫ್ ಸಖಾಫಿ, ಕಾಟಿಪಳ್ಳ, ಇಕ್ಬಾಲ್ ಹನೀಫಿ,ಅಲ್ ಮಫಾಝ್ ಮೂಡುಬಿದಿರೆ ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ