ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲ ಜಾತಿ ಮತಗಳ ಜನರನ್ನು ಸೇರಿಸಿ ನಡೆಸುವ ‘ಸೌಹಾರ್ದ ಸಂಚಾರ’ವು ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆಯಲ್ಲಿ ಕಾಪುವಿನಲ್ಲಿ ನಡೆಯಿತು.



ಕಾಪುನಲ್ಲಿ ನಡೆದ ಜಾಥಾ ಮತ್ತು ಸಾರ್ವಜನಿಕ ಸಭೆಯಲ್ಲಿ ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಸಂದೇಶ ಭಾಷಣ ಮಾಡಿದರು.ಶೈಖುನಾ ಅಹ್ಮದ್ ಮುಸ್ಲಿಯಾರ್
ಕಾಪು ಖಾಝಿ, ರೆ.ಫಾ. ಅನಿಲ್ ರೋಡ್ರಿಗಸ್
ಸಾವೂದ್ ಮಾಯ್ ಚರ್ಚ್ ಶಿರ್ವ ,ದೇವಿಪ್ರಸಾದ್ ಶೆಟ್ಟಿ ಬೆಳಪು,ಅಧ್ಯಕ್ಷರು, ಬಂಟರ ಸಂಘ ಪಡುಬಿದ್ರಿ,ಯೋಗೀಶ್ ಶೆಟ್ಟಿ ಕಾಪು
ಅಧ್ಯಕ್ಷರು, ಜನತಾದಳ ಉಡುಪಿ ಜಿಲ್ಲೆ,
ಮೊಹಿದ್ದೀನ್ ಪಡುಬಿದ್ರಿ, ನಿವೃತ್ತ ಬಿ.ಎಸ್.ಎಫ್. ಯೋಧರು,ಸಾದಿಕ್ ಕೆ.ಪಿ. ಮಲ್ಲಾರು ಅಧ್ಯಕ್ಷರು, ಎಸ್.ಡಿ.ಪಿ.ಐ. ಕಾಪು ಕ್ಷೇತ್ರ ಮೊದಲಾದವರು ಮಾತನಾಡಿದರು.
ಮೊಹಮ್ಮದ್ ಫಾರೂಕ್ ಚಂದ್ರನಗರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಭಾಸ್ಕರ್ ಕುಮಾರ್ ಮಜೂರು ಗ್ರಾಮ ಪಂಚಾಯತ್ ,ರವೀಂದ್ರ ಮಲ್ಲಾರ್ ರಾಣೆಯಾರ್ ಸಮಾಜ ಮುಖಂಡರು, ದೀಪಕ್ ಕುಮಾರ್ ಎರ್ಮಾಳು ಸಮಾಜ ಸೇವಕರು, ಶರ್ಪುದ್ದೀನ್ ಶೇಖ್ ಅಧ್ಯಕ್ಷರು ಅಲ್ಪಸಂಖ್ಯಾತರ ಘಟಕ ಉಡುಪಿ ಜಿಲ್ಲೆ ,ಎಂ.ಎ. ಗಫೂರ್ ಮೂಳೂರು ರಾಜಕೀಯ ಮುಖಂಡ , ನಾಸೀರ್ 51ಉದ್ಯಮಿಗಳು , ನಿಯಾಝ್ ಪಡುಬಿದ್ರಿ ಅಧ್ಯಕ್ಷರು ಯುವ ಕಾಂಗ್ರೆಸ್ ಸಮಿತಿ , ಎಸ್ ವೈ ಎಸ್ ರಾಜ್ಯ ಉಪಾಧ್ಯಕ್ಷರುಗಳಾದ
ಸಯ್ಯಿದ್ ಇಲ್ಯಾಸ್ ತಂಙಳ್ ಎಮ್ಮೆಮಾಡು, ಸಯ್ಯಿದ್ ,ಶಾಫೀ ನಈಮೀ ತಂಙಳ್ ಮಾರ್ನಹಳ್ಳಿ, ಸಯ್ಯಿದ್ ಹಾಮಿಮ್ ತಂಙಳ್ ಚಿಕ್ಕಮಂಗಳೂರು, ಇಬ್ರಾಹಿಂ ಸಖಾಫಿ ಪಯೋಟ,ಇಸ್ಹಾಖ್ ಝುಹ್ರಿ ಕಾನಕೆರೆ,ಮಹ್ಬೂಬ್ ಸಖಾಫಿ ಕಿನ್ಯ,ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ,ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್,ಅಶ್ರಪ್ ಎಮ್ಮೆಮಾಡು,ಅತ್ತಾವುಳ್ಳ ಮೈಸೂರು,ಇಬ್ರಾಹಿಂ ಮೂಡಿಗೆರೆ,ಸಲೀಂ ಕನ್ಯಾಡಿ,ಕಲಂದರ್ ಕಕ್ಕೆಪದವು,ಯಾಕೂಬ್ ಸಅದಿ ನಾವೂರು,ನವಾಝ್ ಸಖಾಫಿ ಅಡ್ಯಾರ್, ಫಾರೂಕ್ ಶೇಡಿಗುರಿ ಮೊದಲಾದವರು ಉಪಸ್ಥಿತರಿದ್ದರು.
ಎಂ.ಸಲೀಂ ಪಕೀರ್ಣಕಟ್ಟೆ ಸ್ವಾಗತಿಸಿದರು.ಕೆ.ಎ ಅಬ್ದುರ್ರಹ್ಮಾನ್ ರಝ್ವಿ ಕಾರ್ಯಕ್ರಮ ನಿರೂಪಿಸಿದರು. ಎಂ.ಕೆ ಇಬ್ರಾಹಿಂ ಮಜೂರು ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ