ಶೈಖುನಾ ಕುರ್ರತುಸ್ಸಾದತ್ ಕೂರತ್ ತಂಙಳ್ ಅನುಸ್ಮರಣೆ
ದುಬೈ: ಲೋಕಾನುಗ್ರಹಿ ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ ರವರ 1500 ನೇ ಜನ್ಮದಿನಾಚರಣೆ ಅಂಗವಾಗಿ ಕೆಸಿಎಫ್ ದುಬೈ ನಾರ್ತ್ ಝೋನ್ ವತಿಯಿಂದ ‘ಗ್ರಾಂಡ್ ಮೀಲಾದ್ ಕಾನ್ಫರೆನ್ಸ್’ ಸೆಪ್ಟೆಂಬರ್ 7 ರಂದು ದುಬೈಯಲ್ಲಿ ನಡೆಯಲಿದ್ದು, ಇದರ ಯಶಸ್ವಿಗಾಗಿ ಸ್ವಾಗತ ಸಮಿತಿ ರಚನಾ ಸಭೆ ಹಾಗೂ ಕೂರತ್ ತಂಙಳರ ಅನುಸ್ಮರಣೆ ಕಾರ್ಯಕ್ರಮವನ್ನು ಇತ್ತೀಚಿಗೆ ದುಬೈ ದೇರಾ ಫ್ಲೋರಿಡಾ ಸಿಟಿ ಹೋಟೆಲ್ ಸಭಾಂಗಣದಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಯ್ಯಿದ್ ಮುಹಮ್ಮದ್ ಶಾಫಿ ತಂಙಳ್ ಬಾಅಲವಿ ಮದೀನಾ ಮುನವ್ವರ ರವರು ಪ್ರಾರ್ಥನೆ ನೆರವೇರಿಸಿದರು, ಸಯ್ಯಿದ್ ತ್ವಾಹಾ ತಂಙಳ್ ಉದ್ಘಾಟನೆ ಮಾಡಿದರು.
ಸಭೆಯ ಅಧ್ಯಕ್ಷತೆಯನ್ನು ಕೆಸಿಎಫ್ ದುಬೈ ನೋರ್ತ್ ಝೋನ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ ಮದನಿ ನಗರ ವಹಿಸಿದ್ದರು.
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ ಸಂಘಟನಾ ವಿಭಾಗದ ಅಧ್ಯಕ್ಷರಾದ ಜಲೀಲ್ ನಿಝಾಮಿ, KCF ಯುಎಇ ರಾಷ್ಟೀಯ ಸಮಿತಿಯ ಸಂಘಟನಾ ವಿಭಾಗದ ಅಧ್ಯಕ್ಷರಾದ ಮೂಸಾ ಹಾಜಿ ಬಸರ,
ಪ್ರಕಾಶನ ವಿಭಾಗದ ಅಧ್ಯಕ್ಷರಾದ ಅಬ್ದುಲ್ ರಹೀಮ್ ಕೋಡಿ, ದುಬೈ ನಾರ್ತ್ ಝೋನ್ ಪ್ರೊಫೆಶನಲ್ ವಿಭಾಗದ ಸದಸ್ಯರಾದ ದಾವೂದ್ ಮಾಸ್ಟರ್, ಅಶ್ರಫ್ ಹಾಜಿ ಅಡ್ಯಾರ್, ಅಬೂಬಕರ್ ಹಾಜಿ ಕೊಟ್ಟಮುಡಿ, ಕೆಸಿಎಫ್ ದುಬೈ ನೋರ್ತ್ ಝೋನ್ ಪ್ರದಾನ ಕಾರ್ಯದರ್ಶಿ ಲೆತೀಫ್ ಫಾತೂರ್
ನಿಯಾಝ್ ಬಸರ ,ರಿಯಾಝ್ ಕೊಂಡಂಗೇರಿ
ಹಂಝ ಸಖಾಫಿ ಕೊಟ್ಟಮುಡಿ
ಅಶ್ರಫ್ ಮದನಿ ನೆಕ್ಕಿಲ್
ಅಬ್ದುಲ್ಲಾ ಸಖಾಫಿ ಕೊಟ್ಟಮುಡಿ
ಮುಂತಾದವರು ಉಪಸ್ಥಿತರಿದ್ದರು.
ಮೀಲಾದ್ ಸ್ವಾಗತ ಸಮಿತಿ
ಚೇರ್ಮೆನ್
ಅಬ್ದುಲ್ ರಝ್ಝಾಕ್ ಹಾಜಿ DEWA
ಜನರಲ್ ಕನ್ವೀನರ್
ದಾವೂದ್ ಮಾಸ್ಟರ್ ಪಂಜ
ಫೈನಾನ್ಸ್ ಚೇರ್ಮೆನ್
ಇಬ್ರಾಹಿಂ ಹಾಜಿ ಕಿನ್ಯ
ಕೆಸಿಎಫ್ ದುಬೈ ನಾರ್ತ್ ಝೋನ್ ಶಿಕ್ಷಣ ವಿಭಾಗ ಅಧ್ಯಕ್ಷರಾದ ಅಬ್ದುಲ್ ಹಮೀದ್ ಸಖಾಫಿ ಬೆಳ್ಳಾರೆ ಸ್ವಾಗತಿಸಿ
ಝೋನ್ ಸಂಘಟನಾ ವಿಭಾಗದ ಕಾರ್ಯದರ್ಶಿ ಹಬೀಬ್ ಸಜಿಪ ಕಾರ್ಯಕ್ರಮ ನಿರೂಪಿಸಿದರು, ಮುಸ್ತಫಾ ಮಾಸ್ಟರ್ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ