ಎಸ್ವೈಎಸ್ ದೇರಳಕಟ್ಟೆ ಝೋನ್ ವತಿಯಿಂದ ಆಯ್ದ ನಾಯಕರಿಗಾಗಿ ‘ಸಿಸ್ಟಮ್ -25’ ತರಬೇತಿಯು ತಿಬ್ಲೆಪದವು ರಹ್ಮಾನಿಯ ಮದ್ರಸದಲ್ಲಿ ನಡೆಯಿತು.

ಝೋನ್ ಅಧ್ಯಕ್ಷರಾದ ಮುತ್ತಲಿಬ್ ಸಖಾಫಿ ಬೆಳ್ಮ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಉಸ್ಮಾನ್ ಝುಹ್ರಿ ಕಿನ್ಯ ಉದ್ಘಾಟಿಸಿದರು. ಝೋನ್ ವ್ಯಾಪ್ತಿಯ ಐದು ಸರ್ಕಲ್ ಹಾಗೂ ಮೂವತ್ತೆರಡು ಯೂನಿಟ್ ಗಳಿಂದ ಆಯ್ದ ಪ್ರತಿನಿಧಿಗಳಿಗೆ ಎಸ್ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ತರಬೇತಿ ನೀಡಿದರು. ಜಿಲ್ಲಾಧ್ಯಕ್ಷರಾದ ಮೆಹಬೂಬ್ ಸಖಾಫಿ, ಜಿಲ್ಲಾ ಉಪಾಧ್ಯಕ್ಷರಾದ ತೌಸೀಫ್ ಸಅದಿ ಹರೇಕಳ ಶುಭ ಹಾರೈಸಿದರು. ಝೋನ್ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಫಜೀರ್, ಕೋಶಾಧಿಕಾರಿ ಹನೀಫ್ ಬದ್ಯಾರ್, ಉಪಾಧ್ಯಕ್ಷ ಹಮೀದ್ ಕಿನ್ಯ, ಕಾರ್ಯದರ್ಶಿಗಳಾದ ಉಮರುಲ್ ಫಾರೂಕ್ ಸಖಾಫಿ ಕಿನ್ಯ, ಶಾಫಿ ಮದನಿ ಹರೇಕಳ, ಮುಬೀನ್ ಅಕ್ಷರನಗರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ರನ್ನು ಸನ್ಮಾನಿಸಲಾಯಿತು.
ಹೈದರ್ ಅಲಿ ಹಿಮಮಿ ಮಲಾರ್ ಸ್ವಾಗತಿಸಿ, ಮುಸ್ತಫಾ ಸಅದಿ ಹರೇಕಳ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ