ಎಸ್ವೈಎಸ್ ದೇರಳಕಟ್ಟೆ ಝೋನ್ ವತಿಯಿಂದ ಆಯ್ದ ನಾಯಕರಿಗಾಗಿ ‘ಸಿಸ್ಟಮ್ -25’ ತರಬೇತಿಯು ತಿಬ್ಲೆಪದವು ರಹ್ಮಾನಿಯ ಮದ್ರಸದಲ್ಲಿ ನಡೆಯಿತು.

ಝೋನ್ ಅಧ್ಯಕ್ಷರಾದ ಮುತ್ತಲಿಬ್ ಸಖಾಫಿ ಬೆಳ್ಮ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಉಸ್ಮಾನ್ ಝುಹ್ರಿ ಕಿನ್ಯ ಉದ್ಘಾಟಿಸಿದರು. ಝೋನ್ ವ್ಯಾಪ್ತಿಯ ಐದು ಸರ್ಕಲ್ ಹಾಗೂ ಮೂವತ್ತೆರಡು ಯೂನಿಟ್ ಗಳಿಂದ ಆಯ್ದ ಪ್ರತಿನಿಧಿಗಳಿಗೆ ಎಸ್ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ತರಬೇತಿ ನೀಡಿದರು. ಜಿಲ್ಲಾಧ್ಯಕ್ಷರಾದ ಮೆಹಬೂಬ್ ಸಖಾಫಿ, ಜಿಲ್ಲಾ ಉಪಾಧ್ಯಕ್ಷರಾದ ತೌಸೀಫ್ ಸಅದಿ ಹರೇಕಳ ಶುಭ ಹಾರೈಸಿದರು. ಝೋನ್ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಫಜೀರ್, ಕೋಶಾಧಿಕಾರಿ ಹನೀಫ್ ಬದ್ಯಾರ್, ಉಪಾಧ್ಯಕ್ಷ ಹಮೀದ್ ಕಿನ್ಯ, ಕಾರ್ಯದರ್ಶಿಗಳಾದ ಉಮರುಲ್ ಫಾರೂಕ್ ಸಖಾಫಿ ಕಿನ್ಯ, ಶಾಫಿ ಮದನಿ ಹರೇಕಳ, ಮುಬೀನ್ ಅಕ್ಷರನಗರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ರನ್ನು ಸನ್ಮಾನಿಸಲಾಯಿತು.
ಹೈದರ್ ಅಲಿ ಹಿಮಮಿ ಮಲಾರ್ ಸ್ವಾಗತಿಸಿ, ಮುಸ್ತಫಾ ಸಅದಿ ಹರೇಕಳ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ