ಉಪ್ಪಿನಂಗಡಿ ಜುಲೈ 23 : ಸುನ್ನೀ ಜಂ ಇಯ್ಯತುಲ್ ಮುಅಲ್ಲಿಮೀನ್ SJM ಸರಳಿಕಟ್ಟೆ ನೂತನ ರೇಂಜ್ ರಚನೆ ಕಾರ್ಯಕ್ರಮ ನೂರುಲ್ ಇಸ್ಲಾಂ ಮದರಸ ಸರಳಿಕಟ್ಟೆ ಯಲ್ಲಿ ಶೈಖುನಾ ಅಬ್ಬಾಸ್ ಸಅದಿ (ಪೆರ್ನೆ ಉಸ್ತಾದ್) ರವರ ದುಆಃ ಮೂಲಕ ನಡೆಯಿತು. ಉಪ್ಪಿನಂಗಡಿ ರೇಂಜ್ ಅಧ್ಯಕ್ಷ ಡಿ ಹೆಚ್ ಇಬ್ರಾಹಿಂ ಸಅದಿ ಅಲ್ ಅಫ್ಹಲಿ ಅಧ್ಯಕ್ಷತೆ ವಹಿಸಿದ್ದರು ವಿದ್ಯಾಬ್ಯಾಸ ಬೋರ್ಡ್ ಮುಫತ್ತಿಶ್ ಇಸ್ಮಾಯಿಲ್ ಅಲ್ ಫುರ್ಖಾನಿ ಪೆರಿಯಡ್ಕ ಸಭೆಯನ್ನು ಉಧ್ಘಾಟಿಸಿದರು.
ರೀಟೈನಲ್ ಆಫೀಸರ್ ಅಬ್ದುಲ್ ಹಮೀದ್ ಸಅದಿ ಕಳಂಜಿಬೈಲು ರವರ ನೇತೃತ್ವದಲ್ಲಿ ನೂತನ ಸಮಿತಿ ರಚೆನೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುಲ್ ಮಜೀದ್ ಸಖಾಫಿ ತೆಕ್ಕಾರು, ಪ್ರ ಕಾರ್ಯದರ್ಶಿ ಅಬ್ದುಲ್ ರಝಾಕ್ ಲತೀಫಿ ಕುಂತೂರು, ಕೋಶಾಧಿಕಾರಿಯಾಗಿ ಖಾಸಿಂ ಸಅದಿ ಸರಳಿಕಟ್ಟೆ, ಮ.ಪರೀಕ್ಷೆ ವೆಲ್ಫೇರ್ ಐ ಟಿ ಉಪಾಧ್ಯಕ್ಷರಾಗಿ ಹನೀಫ್ ಮುಸ್ಲಿಯಾರ್ ಕಚ್ಚೇರಿ ಕಣರಾಜೆ, ಕಾರ್ಯದರ್ಶಿ ಇಸ್ಹಾಖ್ ಮದನಿ ತೆಕ್ಕಾರು. ಮಿಶನರಿ ಟ್ರೈನಿಂಗ್ ಉಪಾಧ್ಯಕ್ಷ ರಾಗಿ ಹಾಫಿಲ್ ತೌಸೀಫ್ ಅಸ್ ಅದಿ ಬೈಲಮೇಲು, ಕಾರ್ಯದರ್ಶಿ ಅಬ್ದುಲ್ ಗಫ್ಫಾರ್ ಸಅದಿ ಉರ್ಳಡ್ಕ, ಮ್ಯಾಗಝಿನ್ ಉಪಾಧ್ಯಕ್ಷರಾಗಿ ಅಬ್ದುಲ್ ಬಶೀರ್ ಮದನಿ ಕೋಡಿಬೈಲು, ಕಾರ್ಯದರ್ಶಿ ಉಬೈದುಲ್ಲಾ ಝುಹ್ರಿ ಬಾಜಾರ, ಪಿಂಚಣಿ ಉಪಾಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಖ್ ಸಖಾಫಿ ಉರ್ಳಡ್ಕ, ಕಾರ್ಯದರ್ಶಿ ಮುಬಶ್ಶಿರ್ ಹಿಖಮಿ ಕುಕ್ಕಿನಡಿ ರವರನ್ನು ಆಯ್ಕೆ ಮಾಡಲಾಯಿತು.
ಪ್ರಸ್ತುತ ಕಾರ್ಯಕ್ರಮ ದಲ್ಲಿ SMA ಉಪ್ಪಿನಂಗಡಿ ರೀಜಿನಲ್ ಉಪಾಧ್ಯಕ್ಷ ಅಬ್ದುಲ್ ರಝಾಕ್ ಬೈಲಮೇಲು, ರೇಂಜ್ ಕಾರ್ಯದರ್ಶಿ ಸಿದ್ದೀಖ್ ಸಅದಿ ವಳಾಲು, ಸ್ಥಳೀಯ ಖತೀಬ್ ಶರೀಫ್ ಸಖಾಫಿ ಸರಳಿಕಟ್ಟೆ ಶುಭಹಾರೈಸಿದರು.
ಸರಳಿಕಟ್ಟೆ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ದುಲ್ ಹಮೀದ್ ಹಾಜಿ ಪ್ರ ಕಾರ್ಯದರ್ಶಿ ಅಬ್ದುಲ್ ಲತೀಫ್ ಹಾಜಿ ಅಹ್ಮದ್ ಕುಂಞಿ ಸರಳಿಕಟ್ಟೆ, ಸಿರಾಜ್ ತೆಕ್ಕಾರು,ನಾಸಿರ್ ಸರಳಿಕಟ್ಟೆ ಹಾಗೂ ರೇಂಜ್ ವ್ಯಾಪ್ತಿಯ ಅಧ್ಯಾಪಕರು ಉಪಸ್ಥಿತರಿದ್ದರು. ಅಬ್ದುರ್ರಝಾಖ್ ಲತೀಫಿ ಕುಂತೂರು ನೆರದವರನ್ನು ಸ್ವಾಗತಿಸಿ ಇಸ್ಹಾಖ್ ಮದನಿ ತೆಕ್ಕಾರು ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್