ದೇವನ ಆರಾಧನೆಯಿಂದ ಸ್ವರ್ಗ ಲಭ್ಯವಾದರೆ ದೇವನ ಸೃಷ್ಟಿಗಳಿಗೆ ಸೇವೆ ಸಲ್ಲಿಸುವುದರಿಂದ ಸೃಷ್ಟಿಕರ್ತನ ಸಂತೃಪ್ತಿಯನ್ನು ಪಡೆಯಲು ಸಾಧ್ಯ ಎಂದು ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಹೇಳಿದರು. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ಸಾಂತ್ವನ – ಸಮಾಜ ಸೇವಾ ಸನ್ನದ್ಧ ತಂಡ ‘ಇಸಾಬಾ’ದ ತರಬೇತಿ ಶಿಬಿರದಲ್ಲಿ ಅವರು ಉಪನ್ಯಾಸ ನೀಡಿದರು.



ಬಾವುಟ ಗುಡ್ಡೆ ಎಸ್ವೈಎಸ್ ಕಚೇರಿಯಲ್ಲಿ ನಡೆದ ಶಿಬಿರವನ್ನು ರಾಜ್ಯ ಉಪಾಧ್ಯಕ್ಷರಾದ ಇಬ್ರಾಹೀಂ ಖಲೀಲ್ ಮಾಲಿಕಿ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಅಬೂಬಕರ್ ಸಿದ್ದೀಕ್ ಉದ್ಘಾಟಿಸಿದರು.
ಖ್ಯಾತ ವಾಗ್ಮಿ ಅನಸ್ ಸಿದ್ದೀಖಿ ಬೆಂಗಳೂರು ತರಬೇತಿ ನೀಡಿದರು. ಕರೀಂ ಕದ್ಕಾರ್, ಯಾಕೂಬ್ ಸಅದಿ ನಾವೂರು ಮಾತನಾಡಿದರು.
ಕೋಶಾಧಿಕಾರಿ ಮನ್ಸೂರ್ ಅಲೀ ಶಿವಮೊಗ್ಗ, ನಾಯಕರಾದ ಇಬ್ರಾಹಿಂ ಸಖಾಫಿ ಪಯೋಟ,
ಅಹ್ಮದ್ ಮದನಿ ಮಡಿಕೇರಿ, ಮಹ್ಬೂಬ್ ಸಖಾಫಿ, ಅಬ್ದುಲ್ ರಹ್ಮಾನ್ ಹಾಜಿ ಪ್ರಿಂಟೆಕ್, ಇಸ್ಮಾಈಲ್ ಮಾಸ್ಟರ್ ಮರಿಕ್ಕಳ, ಶಾಫಿ ಸಅದಿ ಸೋಮವಾರಪೇಟೆ, ಅಬ್ದುರ್ರಹ್ಮಾನ್ ಹಾನಬಾಳ್ ಹಾಸನ, ರಿಯಾಝ್ ಕೋಡಿ ಕುಂದಾಪುರ, ಹುಸೈನ್ ಮುಸ್ಲಿಯಾರ್ ಬಾಳೆಹೊನ್ನೂರು ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ