ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ (DKSC)ಕುವೈಟ್ ರಾಷ್ಟ್ರೀಯ ಸಮಿತಿ ವತಿಯಿಂದ “ನೂರೇ ಮದೀನ” ಎಂಬ ಘೋಷ ವಾಕ್ಯದೊಂದಿಗೆ 2025ರ ಸೆಪ್ಟೆಂಬರ್ 26 ರಂದು ಬೃಹತ್ ಮೀಲಾದ್ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣ ಮತ್ತು ದುಆ ನೇತ್ರತ್ವವನ್ನು ಸೈಯ್ಯದ್ ಮುಖ್ತಾರ್ ತಂಙಳ್ ವಹಿಸಲಿದ್ದಾರೆ.
ಕಾರ್ಯಕ್ರಮದ ಯಶಸ್ವಿಗಾಗಿ ಸ್ವಾಗತ ಸಮಿತಿಯನ್ನು ಅಗಸ್ಟ್ 8 ಶುಕ್ರವಾರ ಮಧ್ಯಾಹ್ನ 2:00 ಗಂಟೆಗೆ ಸರಿಯಾಗಿ DKSC ಕುವೈಟ್ ರಾಷ್ಟ್ರೀಯ ಉಪಾಧ್ಯಕ್ಷರಾದ ಅನ್ವರ್ ಕುಂಜಾಲ್ ರವರ ಅಧ್ಯಕ್ಷತೆಯಲ್ಲಿ ಸಾಲ್ಮೀಯ ಹನೀಫ್ ರವರ ಹಾಲ್ ನಲ್ಲಿ ರಚಿಸಲಾಯಿತು.
ಛೇರ್ಮನ್ ಆಗಿ ಯೂಸುಫ್ ಮುನಿಯಾಮ್, ಕನ್ವಿನರ್ ಆಗಿ ಶಫೀಕ್ ಅಹ್ಸನಿ ಮತ್ತು ಕೋಶಾಧಿಕಾರಿಯಾಗಿ ಲತೀಫ್ ಸೇದಿಯಾ ಅವರನ್ನು ಆಯ್ಕೆ ಮಾಡಲಾಯಿತು.
ಹಾಗೂ ಕೆಳಕಂಡ ವಿಭಾಗಕ್ಕೆ ನಾಯಕರನ್ನು ಆಯ್ಕೆಮಾಡಲಾಯಿತು.
ಪ್ರಚಾರ ಮತ್ತು ಮೀಡಿಯಾ : ಲಿಯಾಕತ್ ಗಂಗಾವಳಿ,ಹೈದರ್ ಉಚ್ಚಿಲ.
ಸ್ವಯಂ ಸೇವಕರ ವ್ಯವಸ್ಥೆ: ಹನೀಫ್ ನೇಜಾರ್ ಮತ್ತು ಇಮ್ತಿಯಾಜ್ ಸೂರಿಂಜೆ.
ಉಪಹಾರ ವ್ಯವಸ್ಥೆ: ಅನ್ವರ್ ಕುಂಜಾಲ್ ಮತ್ತು ಇಸ್ಮಾಯಿಲ್ ಉಚ್ಚಿಲ,ಕರೀಂ ಉಚ್ಚಿಲ, ಅಶ್ರಫ್ ಕುಂಜಾಲ್
ಫೈನಾನ್ಸಿಯಲ್ ಮತ್ತು ಅತಿಥಿ ಸ್ವಾಗತ: ಅಬ್ದುಲ್ ರಹ್ಮಾನ್ ಸಖಾಫಿ. ಲತೀಫ್ ಸೇದಿಯಾ, ಯೂಸುಫ್ ಮಂಚಕಲ್, ಅಬ್ದುಲ್ ರಹ್ಮಾನ್ ಖಾನ, ಇಕ್ಬಾಲ್ ಕಾಸ್ಕೊ.
ಸಭಾಂಗಣ ವ್ಯವಸ್ಥೆ: ಫೈಝಲ್ ಕಾಪು
ಸ್ವಾಗತ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಲಿಯಾಕತ್ ಗಂಗಾವಳಿ ಸ್ವಾಗತಿಸಿದರು. ಇಮ್ತಿಯಾಜ್ ಸೂರಿಂಜೆ ಧನ್ಯವಾದಗೈದರು.
ವರದಿ ಹೈದರ್ ಉಚ್ಚಿಲ
ಪ್ರಚಾರ ವಿಭಾಗ
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ