ದಮ್ಮಾಮ್: ಕೆಸಿಎಫ್ ಅಲ್ ಅಹ್ಸಾ ಸೆಕ್ಟರ್ ವತಿಯಿಂದ ಹಮ್ಮಿಕೊಂಡ “ಕ್ರೀಡೋತ್ಸವ-25” ಕಾರ್ಯಕ್ರಮವನ್ನು ಅಲ್ ಗಾರಃ ಫುಟ್ಬಾಲ್ ಗ್ರೌಂಡ್ ನಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಕಾರ್ಯಕ್ರಮವನ್ನು ಅಲ್ ಅಹ್ಸಾ ಸೆಕ್ಟರ್ ಪ್ರ.ಕಾರ್ಯದರ್ಶಿ ಉಸ್ತಾದ್ ಉಬೈದುಲ್ಲಾಹ್ ಉದ್ಘಾಟಿಸಿ, ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿ ಶುಭ ಹಾರೈಸಿದರು.
ಬಳಿಕ ಪುರುಷರ ವಿಭಾಗದ ಕ್ರಿಕೇಟ್ ಟೂರ್ನಮೆಂಟ್ ಮತ್ತು ಚಿಣ್ಣರ ಓಟ ಸ್ಪರ್ಧೆ ನಡೆಸಲಾಯಿತು.
ಕ್ರೀಡೆಯಲ್ಲಿ ವಿಜಯಿಗಳಾದ ಸ್ಪರ್ಧಿಗಳನ್ನು ಸೆಕ್ಟರ್ ವತಿಯಿಂದ ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸೆಕ್ಟರ್ ನಾಯಕರಾದ ಅಬ್ದುಲ್ಲಾ ಪುಲಾಬೆ, ಅಬೂಬಕ್ಕರ್ ಕಿಲ್ಲೂರು, ಅಸ್ರು ಬಜ್ಪೆ, ಇಕ್ಬಾಲ್ ಗುಲ್ವಾಡಿ, ಆರೀಸ್ ಕಾಜೂರು ಮತ್ತು ಅಶ್ರಫ್ ಎಚ್.ಎಸ್ ಉಪಸ್ಥಿತಿಯಿದ್ದರು.
ಇಸ್ಹಾಕ್ ಫಜೀರ್ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ