“ಮುತ್ತು ರಸೂಲುಲ್ಲಾಹ್ (ﷺِ) ರವರ ಚರ್ಯೆಯನ್ನು ಜೀವಂತಗೊಳಿಸಿರಿ” ಎಂಬ ಘೋಷವಾಕ್ಯದೊಂದಿಗೆ ಹಬೀಬ್ (ﷺِ) ರವರ 1500 ನೇ ಜನ್ಮ ದಿನದ ಪ್ರಯುಕ್ತ ಕೆಸಿಎಫ್ ಮನಾಮ ಸೆಕ್ಟರ್ ಬೃಹತ್ ಮೀಲಾದ್ ಕಾರ್ಯಕ್ರಮವು ದಿನಾಂಕ 19/09/2025 ರಂದು ಶುಕ್ರವಾರ ರಾತ್ರಿ ಮನಾಮ ಕೆಸಿಟಿ ಹಾಲ್’ನಲ್ಲಿ ನಡೆಸುವುದೆಂದು ತೀರ್ಮಾನಿಸಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಜಾಮಿಅ ಸಅದಿಯಾ ಪ್ರೊಫೆಸರ್, ಅಂತಾರಾಷ್ಟ್ರೀಯ ಖ್ಯಾತ ವಾಗ್ಮಿಯೂ ಆದ ಬಹು. ಕೆ.ಪಿ. ಹುಸೈನ್ ಸಅದಿ ಕೆಸಿ ರೊಡ್ ಉಸ್ತಾದರು ಮುಖ್ಯ ಪ್ರಭಾಷಣಗಾರರಾಗಿ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಯಶಸ್ವಿಗಾಗಿ ಮೀಲಾದ್ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಚೇರ್ಮಾನ್:
ಮುಝಮ್ಮಿಲ್ ಕೋಲ್ಪೆ
ಕನ್ವೀನರ್: ಹನೀಫ್ ಮುಸ್ಲಿಯಾರ್
ವೈಸ್ ಚೇರ್ಮಾನ್: ಅಹ್ಮದ್ ಮುಸ್ಲಿಯಾರ್
ಫೈನಾನ್ಸ್ ಕಂಟ್ರೋಲರ್:
ಸವಾದ್ ಉಳ್ಳಾಲ ಇವರನ್ನು ನೇಮಿಸಲಾಯಿತು.
ಯೂಸುಫ್ ಬಜಗೋಳಿ ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ