ಬೆಳ್ತಂಗಡಿ ; ಭಾರತದ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಭಾಗವಾಗಿ ‘ಹೋರಾಟದ ಮೆಲುಕು’ ಕಾರ್ಯಕ್ರಮಕ್ಕೆ ಉಳ್ತೂರು ಮುಹ್ಯಿದ್ದೀನ್ ಜುಮಾ ಮಸ್ಜಿದ್ ವಠಾರದಲ್ಲಿ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಯಿತು.
ಅಧ್ಯಕ್ಷರಾದ ಯು. ಅಬ್ಬಾಸ್ ಹಾಜಿಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುದರ್ರಿಸರಾದ ತೌಸೀಫ್ ಸಅದಿ ಹರೇಕಳರವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಭಾಗವಾಗಿ ಖಾದಿರಿಯ್ಯ ಮದ್ರಸದ ವಿದ್ಯಾರ್ಥಿಗಳಿಗಾಗಿ ನಡೆಸಲಾದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸದರ್ ಮುಅಲ್ಲಿಂ ನವಾಝ್ ಸಅದಿ ಕಕ್ಯಪದವು, ನಈಮಿ ಅಝ್ಹರಿ ಪಿಲ್ಯ, ಉಪಾಧ್ಯಕ್ಷರಾದ ಕೆ.ಎಚ್ ಅಝೀಝುದ್ದೀನ್ ಕೋಡಿಮಜಲು, ಪ್ರಧಾನ ಕಾರ್ಯದರ್ಶಿ ಯು.ಎಚ್ ಇಬ್ರಾಹಿಂ, ಕೋಶಾಧಿಕಾರಿ ಮುಸ್ತಫಾ ತಂಙಳ್, ಆಡಳಿತ ಸಮಿತಿ ಸದಸ್ಯರಾದ ಯು.ಎಂ ಅಬ್ದುರ್ರಹ್ಮಾನ್, ಎಸ್ವೈಎಸ್ ಉಳ್ತೂರು ಅಧ್ಯಕ್ಷರಾದ ಬಿ.ಮುಹಮ್ಮದ್, ಮಂಗಳತೇರು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ನಾರಾಯಣ ಗೌಡ ಇನ್ನಿತರರು ಉಪಸ್ಥಿತರಿದ್ದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಕೊನೆಗೊಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ