ಕೊಡಗು ಸುನ್ನೀ ವೆಲ್ಫೇರ್ ಅಸೋಸಿಯೇಷನ್ KSWA ವತಿಯಿಂದ ಪ್ರವಾದಿ ﷺ ರವರ
1500 ಜನ್ಮದಿನದ ಅಂಗವಾಗಿ, ಸೆ.19 ರಂದು ‘ಕಾರುಣ್ಯದ ಕಡಲು ನಲ್ಮೆಯ ಮಡಿಲು’ ಎಂಬ ಘೋಷ ವಾಕ್ಯದಲ್ಲಿ ಬೃಹತ್ ಈದ್ ಮೀಲಾದ್ ಕಾರ್ಯಕ್ರಮವು ಫರ್ವಾನಿಯ Dwaihi Palace ನಲ್ಲಿ ನಡೆಸಲಾಗುವುದು.
ಈ ಪ್ರಯುಕ್ತ ಸಮಿತಿ ಅಧ್ಯಕ್ಷರಾದ ಬಾದುಷ ಸಖಾಫಿ ರವರ ಅಧ್ಯಕ್ಷತೆಯಲ್ಲಿ ಸೇರಿದ ಸಭೆಯಲ್ಲಿ ಮೀಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿ ರಚಿಸಲಾಯಿತು.
ಛೇರ್ಮನ್ ಆಗಿ ಹುಸೈನ್ ಎರ್ಮಾಡ್,
ಕನ್ವಿನರ್ :ಸಿರಾಜ್ ಸುಂಟಿಕೊಪ್ಪ
ಫೈನಾನ್ಸ್ ಕಂಟ್ರೋಲ್:ಝಕರಿಯ ಮುಸ್ಲಿಯಾರ್ ಎಮ್ಮೆಮಾಡು
ಪ್ರಚಾರ ಸಮಿತಿ:
ಬಶೀರ್ ಸಖಾಫಿ ಕೊಟ್ಟಮುಡಿ
ಷರೀಫ್ ಸಹ’ ದಿ ಕೊಡ್ಲಿಪೇಟ
ಅಲಿ ಕೊಟ್ಟಮುಡಿ
ರಿಯಾಜ್ ಸುಂಟಿಕೊಪ್ಪ
ಇಶಾಮ್ ಅಯ್ಯಂಗೇರಿ
ಉಪಹಾರ ವ್ಯವಸ್ಥೆ:
ಅಬ್ದುಲ್ ಖಾದರ್ ಮಡಿಕೇರಿ
ಹನೀಫ್ ಚೆರಿಯಪರಂಬು
ಸಭಾಂಗಣ ವೇದಿಕೆ ವ್ಯವಸ್ಥೆ ;
ಇಸ್ಮಾಯಿಲ್ ಅಯ್ಯಂಗೇರಿ
ಅಶ್ರಫ್ ಕೊಂಡಂಗೇರಿ
ರಹೀಮ್ ಕೊಳಕ್ಕೇರಿ
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ