ಕೊಡಗು ಸುನ್ನೀ ವೆಲ್ಫೇರ್ ಅಸೋಸಿಯೇಷನ್ KSWA ವತಿಯಿಂದ ಪ್ರವಾದಿ ﷺ ರವರ
1500 ಜನ್ಮದಿನದ ಅಂಗವಾಗಿ, ಸೆ.19 ರಂದು ‘ಕಾರುಣ್ಯದ ಕಡಲು ನಲ್ಮೆಯ ಮಡಿಲು’ ಎಂಬ ಘೋಷ ವಾಕ್ಯದಲ್ಲಿ ಬೃಹತ್ ಈದ್ ಮೀಲಾದ್ ಕಾರ್ಯಕ್ರಮವು ಫರ್ವಾನಿಯ Dwaihi Palace ನಲ್ಲಿ ನಡೆಸಲಾಗುವುದು.
ಈ ಪ್ರಯುಕ್ತ ಸಮಿತಿ ಅಧ್ಯಕ್ಷರಾದ ಬಾದುಷ ಸಖಾಫಿ ರವರ ಅಧ್ಯಕ್ಷತೆಯಲ್ಲಿ ಸೇರಿದ ಸಭೆಯಲ್ಲಿ ಮೀಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿ ರಚಿಸಲಾಯಿತು.
ಛೇರ್ಮನ್ ಆಗಿ ಹುಸೈನ್ ಎರ್ಮಾಡ್,
ಕನ್ವಿನರ್ :ಸಿರಾಜ್ ಸುಂಟಿಕೊಪ್ಪ
ಫೈನಾನ್ಸ್ ಕಂಟ್ರೋಲ್:ಝಕರಿಯ ಮುಸ್ಲಿಯಾರ್ ಎಮ್ಮೆಮಾಡು
ಪ್ರಚಾರ ಸಮಿತಿ:
ಬಶೀರ್ ಸಖಾಫಿ ಕೊಟ್ಟಮುಡಿ
ಷರೀಫ್ ಸಹ’ ದಿ ಕೊಡ್ಲಿಪೇಟ
ಅಲಿ ಕೊಟ್ಟಮುಡಿ
ರಿಯಾಜ್ ಸುಂಟಿಕೊಪ್ಪ
ಇಶಾಮ್ ಅಯ್ಯಂಗೇರಿ
ಉಪಹಾರ ವ್ಯವಸ್ಥೆ:
ಅಬ್ದುಲ್ ಖಾದರ್ ಮಡಿಕೇರಿ
ಹನೀಫ್ ಚೆರಿಯಪರಂಬು
ಸಭಾಂಗಣ ವೇದಿಕೆ ವ್ಯವಸ್ಥೆ ;
ಇಸ್ಮಾಯಿಲ್ ಅಯ್ಯಂಗೇರಿ
ಅಶ್ರಫ್ ಕೊಂಡಂಗೇರಿ
ರಹೀಮ್ ಕೊಳಕ್ಕೇರಿ
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ