ಉಡುಪಿ : ಬದ್ರಿಯಾ ಜುಮ್ಮಾ ಮಸೀದಿ, ಸಂತೋಷ್ ನಗರ , ಅಂಬಾಗಿಲು ಇದರ ಜಮಾಅತ್ ಕಮಿಟಿಯ ಮಹಾಸಭೆಯು ಇತ್ತೀಚೆಗೆ ಮಸೀದಿ ಕಛೇರಿಯಲ್ಲಿ ನಡೆಸಲಾಯಿತು. ಜಮಾಅತ್ ಕಮಿಟಿ ಅಧ್ಯಕ್ಷರಾದ ಹಬೀಬ್ ಅಲಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಖತೀಬರಾದ ಅಲ್ ಹಾಜ್ ಹನೀಫ್ ಮದನಿ ಇವರು ದುವಾಗೈದರು. ಕಾರ್ಯದರ್ಶಿ ಪೈಝಲ್, ವಾರ್ಷಿಕ ಹಾಗೂ ಲೆಕ್ಕಪತ್ರ ವರದಿ ಮಂಡಿಸಿದರು.
2025-2026 ರ ಸಾಲಿನ ನೂತನ ಸಮಿತಿಯ ಅಧ್ಯಕ್ಷರಾಗಿ ಯು.ಜೆ ಮುಹಮ್ಮದ್ ಹನೀಫ್ ಹಾಜಿ, ಉಪಾಧ್ಯಕ್ಷರಾಗಿ ಹಬೀಬ್ ಅಲಿ,
ಕಾರ್ಯದರ್ಶಿಯಾಗಿ ಹಸನ್ಅಬ್ದುಲ್ಲಾ,
ಜೊತೆ ಕಾರ್ಯದರ್ಶಿಯಾಗಿ ನಾಸಿರ್ ಹುಸೇನ್,
ಕೋಶಾಧಿಕಾರಿಯಾಗಿ ಎಮ್ ಎಮ್ ಇಕ್ಬಾಲ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಸ್ ಎ ಫೈಝಲ್ , ಯು.ಜೆ ಇಬ್ರಾಹಿಂ
ಆರಿಫ್ ಮಣಿಪಾಲ , ಅಕ್ಬರ್ ಅಲಿ,
ಎಮ್ ಎಮ್ ಆಸೀಫ್,
ಎಸ್ ಕೆ ಆರಿಫ್ ಇವರನ್ನು ಆಯ್ಕೆ ಮಾಡಲಾಯಿತು. ಹಸನ್ ಅಬ್ದುಲ್ಲಾ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ