ಉಡುಪಿ : ಬದ್ರಿಯಾ ಜುಮ್ಮಾ ಮಸೀದಿ, ಸಂತೋಷ್ ನಗರ , ಅಂಬಾಗಿಲು ಇದರ ಜಮಾಅತ್ ಕಮಿಟಿಯ ಮಹಾಸಭೆಯು ಇತ್ತೀಚೆಗೆ ಮಸೀದಿ ಕಛೇರಿಯಲ್ಲಿ ನಡೆಸಲಾಯಿತು. ಜಮಾಅತ್ ಕಮಿಟಿ ಅಧ್ಯಕ್ಷರಾದ ಹಬೀಬ್ ಅಲಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಖತೀಬರಾದ ಅಲ್ ಹಾಜ್ ಹನೀಫ್ ಮದನಿ ಇವರು ದುವಾಗೈದರು. ಕಾರ್ಯದರ್ಶಿ ಪೈಝಲ್, ವಾರ್ಷಿಕ ಹಾಗೂ ಲೆಕ್ಕಪತ್ರ ವರದಿ ಮಂಡಿಸಿದರು.
2025-2026 ರ ಸಾಲಿನ ನೂತನ ಸಮಿತಿಯ ಅಧ್ಯಕ್ಷರಾಗಿ ಯು.ಜೆ ಮುಹಮ್ಮದ್ ಹನೀಫ್ ಹಾಜಿ, ಉಪಾಧ್ಯಕ್ಷರಾಗಿ ಹಬೀಬ್ ಅಲಿ,
ಕಾರ್ಯದರ್ಶಿಯಾಗಿ ಹಸನ್ಅಬ್ದುಲ್ಲಾ,
ಜೊತೆ ಕಾರ್ಯದರ್ಶಿಯಾಗಿ ನಾಸಿರ್ ಹುಸೇನ್,
ಕೋಶಾಧಿಕಾರಿಯಾಗಿ ಎಮ್ ಎಮ್ ಇಕ್ಬಾಲ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಸ್ ಎ ಫೈಝಲ್ , ಯು.ಜೆ ಇಬ್ರಾಹಿಂ
ಆರಿಫ್ ಮಣಿಪಾಲ , ಅಕ್ಬರ್ ಅಲಿ,
ಎಮ್ ಎಮ್ ಆಸೀಫ್,
ಎಸ್ ಕೆ ಆರಿಫ್ ಇವರನ್ನು ಆಯ್ಕೆ ಮಾಡಲಾಯಿತು. ಹಸನ್ ಅಬ್ದುಲ್ಲಾ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ