ಉಡುಪಿ : ಬದ್ರಿಯಾ ಜುಮ್ಮಾ ಮಸೀದಿ, ಸಂತೋಷ್ ನಗರ , ಅಂಬಾಗಿಲು ಇದರ ಜಮಾಅತ್ ಕಮಿಟಿಯ ಮಹಾಸಭೆಯು ಇತ್ತೀಚೆಗೆ ಮಸೀದಿ ಕಛೇರಿಯಲ್ಲಿ ನಡೆಸಲಾಯಿತು. ಜಮಾಅತ್ ಕಮಿಟಿ ಅಧ್ಯಕ್ಷರಾದ ಹಬೀಬ್ ಅಲಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಖತೀಬರಾದ ಅಲ್ ಹಾಜ್ ಹನೀಫ್ ಮದನಿ ಇವರು ದುವಾಗೈದರು. ಕಾರ್ಯದರ್ಶಿ ಪೈಝಲ್, ವಾರ್ಷಿಕ ಹಾಗೂ ಲೆಕ್ಕಪತ್ರ ವರದಿ ಮಂಡಿಸಿದರು.
2025-2026 ರ ಸಾಲಿನ ನೂತನ ಸಮಿತಿಯ ಅಧ್ಯಕ್ಷರಾಗಿ ಯು.ಜೆ ಮುಹಮ್ಮದ್ ಹನೀಫ್ ಹಾಜಿ, ಉಪಾಧ್ಯಕ್ಷರಾಗಿ ಹಬೀಬ್ ಅಲಿ,
ಕಾರ್ಯದರ್ಶಿಯಾಗಿ ಹಸನ್ಅಬ್ದುಲ್ಲಾ,
ಜೊತೆ ಕಾರ್ಯದರ್ಶಿಯಾಗಿ ನಾಸಿರ್ ಹುಸೇನ್,
ಕೋಶಾಧಿಕಾರಿಯಾಗಿ ಎಮ್ ಎಮ್ ಇಕ್ಬಾಲ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಸ್ ಎ ಫೈಝಲ್ , ಯು.ಜೆ ಇಬ್ರಾಹಿಂ
ಆರಿಫ್ ಮಣಿಪಾಲ , ಅಕ್ಬರ್ ಅಲಿ,
ಎಮ್ ಎಮ್ ಆಸೀಫ್,
ಎಸ್ ಕೆ ಆರಿಫ್ ಇವರನ್ನು ಆಯ್ಕೆ ಮಾಡಲಾಯಿತು. ಹಸನ್ ಅಬ್ದುಲ್ಲಾ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)