ದೇರಳಕಟ್ಟೆ: ಮುಹ್ಯಿದ್ದೀನ್ ಜುಮಾ ಮಸೀದಿ ಹಾಗೂ ರಹ್ಮಾನಿಯ ಮದ್ರಸ ಅಡ್ಕರೆಪಡ್ಪು ಬೆಳ್ಮ ಇದರ ವತಿಯಿಂದ ಪ್ರವಾದಿಯವರ 1500 ನೇ ಮೀಲಾದ್ ಸಂಭ್ರಮ ಹಾಗೂ ಜಾಥಾ ಕಾರ್ಯಕ್ರಮ ನಡೆಯಿತು.

ಜಮಾಅತ್ ಅಧ್ಯಕ್ಷರಾದ ಜಾಫರ್ ರವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸದರ್ ಉಸ್ತಾದ್ ಹನೀಫ್ ಸಅದಿ ಅಲ್ ಪುರ್ಖಾನಿ ಸ್ವಾಗತಿಸಿದರು. ಖತೀಬ್ ಉಸ್ತಾದರಾದ ಮುಹಮ್ಮದ್ ಹಿಕಮಿ ಮಳಲಿ ಮುಖ್ಯ ಪ್ರಭಾಷಣಗೈದರು. ಅಧ್ಯಾಪಕರಾದ ಇಸ್ಮಾಈಲ್ ಮುಸ್ಲಿಯಾರ್, ಅಬ್ದುಲ್ ಹಮೀದ್ ಮದನಿ, ಜಮಾಅತ್ ಕಾರ್ಯದರ್ಶಿ ಮುಸ್ತಫ, ಕೋಶಾಧಿಕಾರಿ ಮುಹಮ್ಮದ್, ಮದ್ರಸ ಉಸ್ತುವಾರಿ ಎ.ಬಿ. ಹುಸ್ಸೈನ್, ಜಮಾಅತ್ ಕಮಿಟಿ ಪಧಾಕಾರಿಗಳು, ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅದ್ಯಾಪಕರಾದ ಎಂ. ಮುಸ್ತಫ ಸಅದಿ ಹರೇಕಳ ಕಾರ್ಯಕ್ರಮವನ್ನು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ