ಮಂಗಳೂರು:.ಕರ್ನಾಟಕ ರಾಜ್ಯ ಸುನ್ನೀ ಯುವ ಜನ ಸಂಘ ಎಸ್.ವೈ.ಎಸ್ ಸಂಘಟನೆಯು ರಾಜ್ಯಾದಂತ ಕಳೆದ ಹಲವಾರು ವರ್ಷಗಳಿಂದ ಕಾರ್ಯಕರ್ತರನ್ನು ಸಾಂತ್ವನ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು,ಇದರ ಯಶಸ್ವಿನ ಭಾಗವಾಗಿ ರಾಜ್ಯಾದ್ಯಂತ ಜಿಲ್ಲಾ ಹಾಗೂ ಝೋನ್ ಸಾಂತ್ವನ ಕೇಂದ್ರಗಳನ್ನು ಆರಂಬಿಸಲಿದೆ.
ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ವತಿಯಿಂದ ಸಾಂತ್ವನ ಇಸಾಬ ಜಿಲ್ಲಾ ಕೇಂದ್ರದ ಉದ್ಘಾಟನೆಯು ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯರವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 13 ಸೋಮವಾರ ಬೆಳಿಗ್ಗೆ 10:00 ಗಂಟೆಗೆ ಅಡ್ಯಾರ್ ನಲ್ಲಿ ನಡೆಯಲಿದೆ.
ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಬಶೀರ್ ಸಅದಿ ಪೀಣ್ಯ ಸಾಂತ್ವನ ಕೇಂದ್ರವನ್ನು ಉದ್ಘಾಟಿಸಲಿರುವರು.
ಜಿಲ್ಲಾ ಸಾಂತ್ವನ ಇಸಾಬ ಮುಖ್ಯಸ್ತ ಹಾಫಿಳ್ ಯಾಕೂಬ್ ಸಅದಿ ನಾವೂರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ,ಕೋಶಾಧಿಕಾರಿ ಮನ್ಸೂರ್ ಅಲಿ ಕೋಟಗದ್ದೆ,ರಾಜ್ಯ ಉಪಾಧ್ಯಕ್ಷ ಖಲೀಲ್ ಮಾಲಿಕಿ,ರಾಜ್ಯ ಕಾರ್ಯದರ್ಶಿಗಳಾದ ಮಹಮ್ಮದಲಿ ಸಖಾಫಿ ಅಶ್ ಅರಿಯ್ಯಾ,ಹಸೈನಾರ್ ಆನೆಮಹಲ್,ಆಸಿಫ್ ಹಾಜಿ ಕೃಷ್ಣಾಪುರ,ಜಿಲ್ಲಾ ಕೋಶಾಧಿಕಾರಿ ರಝಾಕ್ ಭಾರತ್, ಉಪಾಧ್ಯಕ್ಷರಾದ ಬದ್ರುದ್ದೀನ್ ಅಝ್ಹರಿ,ತೌಸೀಫ್ ಸ ಅದಿ ಹರೇಕಳ,ನವಾಝ್ ಸಖಾಫಿ ಅಡ್ಯಾರ್ ಪದವು,ನಝೀರ್ ಹಾಜಿ ಲುಲು,ಜಿಲ್ಲಾ ಕಾರ್ಯದರ್ಶಿಗಳಾದ ಮಹ್ಮೂದ್ ಸಅದಿ ಕುಕ್ಕಾಜೆ,ಫಾರೂಕ್ ಶೇಡಿಗುರಿ,ಹಸನ್ ಪಾಂಡೇಶ್ವರ್,ಮುತ್ತಲಿಬ್ ವೇಣೂರು,ಖಾಲಿದ್ ಹಾಜಿ ಭಟ್ಕಳ್ ಹಾಗೂ ರಾಜ್ಯ ನಾಯಕರು, ಜಿಲ್ಲಾ ನಾಯಕರು ಹಾಗೂ ಝೋನ್ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ