ವಿಟ್ಲ: ಅಕ್ಟೋಬರ್ 18,19,20 ರಂದು ನಡೆಯುವ ಜಿಲ್ಲೆಯ ಪ್ರಸಿದ್ಧ ವಿದ್ಯಾಸಂಸ್ಥೆ ದಾರುಲ್ ಅಶ್ ಅರಿಯ್ಯ ಸ್ಥಾಪಕ ಸೂಫಿವರ್ಯ ಮರ್ಹೂಂ ಸುರಿಬೈಲ್ ಉಸ್ತಾದರ 24ನೇ ಆಂಡ್ ನೇರ್ಚೆ ಯಶಸ್ವಿ ಗೊಳಿಸುವಂತೆ ಎಸ್ ಜೆ ಎಂ ದ.ಕ.ಸೌತ್ ಜಿಲ್ಲಾ ಸಮಿತಿ ಕರೆ ನೀಡಿದೆ.
ಇತ್ತೀಚೆಗೆ ಕುಡ್ತಮುಗೇರು ಬದ್ರುಲ್ ಹುದಾ ಸೆಕೆಂಡರಿ ಮದ್ರಸದಲ್ಲಿ ಜಿಲ್ಲಾಧ್ಯಕ್ಷ ಯಅಖೂಬ್ ಲತೀಫಿಯವರ ಅಧ್ಯಕ್ಷತೆಯಲ್ಲಿ ಸೇರಿದ ಕಾರ್ಯಕಾರಿಣಿ ಸಭೆಯಲ್ಲಿ
ಅಶ್ ಅರಿಯ್ಯ ಮೆನೇಜರ್ ಮುಹಮ್ಮದ್ ಅಲಿ ಸಖಾಫಿ ಸಂದೇಶ ನೀಡಿದರು.
ಕಾರ್ಯದರ್ಶಿ ಸಿದ್ದೀಖ್ ಸಅದಿ ಸ್ವಾಗತಿಸಿದರು..
ಕೋಶಾಧಿಕಾರಿ ಅಕ್ಬರ್ ಅಲಿ ಮದನಿ ಸೇರಿದಂತೆ ಜಿಲ್ಲಾ ನಾಯಕರು ಭಾಗವಹಿಸಿದ್ದರು.ರಝ್ಝಾಖ್ ಸಖಾಫಿ ಕೊಳಕೆ ಧನ್ಯವಾದ ಸಲ್ಲಿಸಿದರು
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ