ದುಬೈ: ಪ್ರತಿಷ್ಠಿತ ದಾರುಲ್ ಹುದಾ ತಂಬಿನಮಕ್ಕಿ ಯುಎಇ ರಾಷ್ಟ್ರೀಯ ಸಮಿತಿ ವತಿಯಿಂದ ಆಯೋಜಿಸಲ್ಪಡುವ “ಗ್ರಾಂಡ್ ರಿಫಾಯಿ ರಾತೀಬ್ 2025” ಎಂಬ ಭವ್ಯ ಆಧ್ಯಾತ್ಮಿಕ ಸಮಾರಂಭದ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. ಈ ಮಹತ್ವದ ಕಾರ್ಯಕ್ರಮವು 2025ರ ನವೆಂಬರ್ 1ರಂದು (ಶನಿವಾರ) ರಾತ್ರಿ 8.00 ಗಂಟೆಗೆ, ದುಬೈ ದೇರಾ ಬನಿಯಾಸ್ ಮೆಟ್ರೋ ಸ್ಟೇಷನ್ ಹತ್ತಿರದ ಲ್ಯಾಂಡ್ ಮಾರ್ಕ್ ಹೋಟೆಲ್ನಲ್ಲಿ ನಡೆಯಲಿದೆ.
ಸ್ವಾಗತ ಸಮಿತಿಯನ್ನು ದಾರುಲ್ ಹುದಾ ಎಜುಕೇಶನ್ ಸೆಂಟರ್ ಮೆನೇಜರ್ ಜನಾಬ್ ಖಲೀಲ್ ಹಿಮಮಿ ಉಸ್ತಾದ್ ಅವರ ನೇತ್ರತ್ವದಲ್ಲಿ ರಚಿಸಲಾಗಿದೆ.
ಸ್ವಾಗತ ಸಮಿತಿ (Reception Committee):
ಅಧ್ಯಕ್ಷರು: ದಾವೂದ್ ಮಾಸ್ಟರ್
ಕನ್ವೀನರ್: ರಿಫಾಯಿ ಗುನಾಡ್ಕ
ಹಣಕಾಸು ಇಂಚಾರ್ಜ್: ಶಕೀಲ್ ಬೆಳ್ಳಾರೆ
ಉಪಾಧ್ಯಕ್ಷರು: ಶಾಫಿ ಕಲಂಜ, ಮುಜೀಬ್ ಜಟ್ಟಿಪಳ್ಳ
ಈ ಕಾರ್ಯಕ್ರಮದ ಉದ್ದೇಶ ದಾರುಲ್ ಹುದಾ ತಂಬಿನಮಕ್ಕಿಯ ಆಧ್ಯಾತ್ಮಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಬೆಂಬಲ ನೀಡುವುದು.
ಈ ಮಹಾಸಭೆಯನ್ನು ದಾರುಲ್ ಹುದಾ ಎಜುಕೇಶನ್ ಸೆಂಟರ್ (ಆರ್) — ಅಹ್ದಲಿಯಾ ನಗರ, ತಂಬಿನಮಕ್ಕಿ, ಪಿ.ಓ. ಬೆಳ್ಳಾರೆ, ಸುಳ್ಯ ಇದರ ಆಶ್ರಯದಲ್ಲಿ ಆಯೋಜಿಸಲಾಗಿದೆ.

















ಇನ್ನಷ್ಟು ಸುದ್ದಿಗಳು
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು