ಉಡುಪಿ: ಕರ್ನಾಟಕ ಸರ್ಕಾರ ಕರಾವಳಿ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜನ ಸೇವಕ ರಾಜಕೀಯ ನಾಯಕ ಉಮರಾ ಮುಂದಾಳು ಸನ್ಮಾನ್ಯ ಎಮ್ ಎ ಗಫೂರ್ ಮೂಳೂರು ರವರಿಗೆ ಉಡುಪಿ ಜಿಲ್ಲಾ ಸುನ್ನೀ ಸಂಘಟನೆಗಳ ಒಕ್ಕೂಟವಾದ ಸುನ್ನೀ ಕೋ-ಓಡಿನೇಶನ್ ವತಿಯಿಂದ ಸಮಿತಿ ಅಧ್ಯಕ್ಷರಾದ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ರವರ ನೇತೃತ್ವದಲ್ಲಿ ಅಂಬಾಗಿಲು ಸುನ್ನೀ ಕಛೇರಿಯಲ್ಲಿ ಜರುಗಿತು .
ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ಕೋಟೇಶ್ವರ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಜುನೈದ್ ಅರ್ರಿಫಾಯಿ ತಂಙಳ್ ರಂಗಿನಕೆರೆ ದುಆ ಗೈದರು
ಸಯ್ಯದ್ ಫರೀದ್, ಇರ್ಷಾದ್ ಸಾಬ್ ಬಸ್ರೂರು, ಎಮ್ ಎ ಬಾವು ಹಾಜಿ, ಅಬ್ದುಲ್ ಹಮೀದ್ ಅದ್ದು, ಶೇಖ್ ನಯೀಮ್ ಕಟಪಾಡಿ, ವೈಬಿಸಿ ಬಶೀರ್ ಅಲಿ ಮೂಳೂರು,ವೈ ಎಮ್ ಇಲ್ಯಾಸ್, ಅಡ್ವೋಕೇಟ್ ಇಲ್ಯಾಸ್, ಅಡ್ವೋಕೇಟ್ ಹಬೀಬ್ ಅಲಿ,ಯು ಜೆ ಹನೀಫ್, ರಝಾಕ್ ಮದದಿ, ಫಾರೂಖ್ ಆರ್ ಕೆ, ಅಶ್ರಫ್ ದಾರುಸ್ಸಲಾಂ, ರಫೀಕ್ ದೊಡ್ಡಣಗುಡ್ಡೆ ಹಾಗೂ ಮತ್ತಿತರ ನಾಯಕರು ಉಪಸ್ಥಿತರಿದ್ದರು
ಕಾರ್ಯದರ್ಶಿ ಸುಭಾನ್ ಹೊನ್ನಾಳ ಸ್ವಾಗತಿಸಿದರು ಕೋಶಾಧಿಕಾರಿ ವಸೀಮ್ ಕುಂದಾಪುರ ವಂದಿಸಿದರು
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ