ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ಎಸ್ ವೈ ಎಸ್) ಬೆಳ್ತಂಗಡಿ ಝೋನ್ ವ್ಯಾಪ್ತಿಯ 7 ಸರ್ಕಲುಗಳ ಕೌನ್ಸಿಲರ್ ಗಳನ್ನು ಸೇರಿಸಿ ಕೌನ್ಸಿಲರ್ಸ್ ಕಾoಕ್ಲೇವ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಸಖಾಫಿ ಆಲoದಿಲ ರವರ ಅಧ್ಯಕ್ಷತೆಯಲ್ಲಿ 2025 ನವೆಂಬರ್ 2 ಆದಿತ್ಯವಾರ ಹಯಾತುಲ್ ಅವುಲಿಯ ದರ್ಗಾ ಶರೀಫ್ ಕಾಜೂರು ನಲ್ಲಿ ದರ್ಗಾ ಝಿಯಾರತ್ ನೊಂದಿಗೆ ಚಾಲನೆ ನೀಡಲಾಯಿತು.
ಎಸ್.ವೈ.ಎಸ್ ಝೋನ್ ಕೋಶಾಧಿಕಾರಿ ಅಬ್ದುಲ್ ರಝಕ್ ಸಖಾಫಿ ಮಡಂತ್ಯಾರ್ ಕಾರ್ಯಕ್ರಮ ವನ್ನು ಉದ್ಘಾಟಿ ಸಿದರು, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎಸ್.ವೈ.ಎಸ್ ಜಿಲ್ಲಾ ಅಧ್ಯಕ್ಷರಾದ ಅಶ್ರಫ್ ಸಖಾಫಿ ಮಾಡವು ರವರಿಂದ ಕೌನ್ಸಿಲರ್ಸ್ ಕಾoಕ್ಲೇವ್ ಕಾರ್ಯಕ್ರಮ ನಡೆಸಿದರು.
ಜಿಲ್ಲಾ ಉಪಾಧ್ಯಕ್ಷರಾದ ಉಸ್ಮಾನ್ ಸೋಕಿಲ ರವರು ಅವಲೋಕನ ಕಾರ್ಯಕ್ರಮ ಕ್ಕೆ ನೇತೃತ್ವ ನೀಡಿದರು.
ಜಿಲ್ಲಾ ನಾಯಕರಾದ ನಝೀರ್ ಪೆರ್ದಾಡಿ,ಉಪಾಧ್ಯಕ್ಷರುಗಳಾದ ಅಯ್ಯೂಬ್ ಮಹ್ಳರೀ,ಕೆ ವೈ ಇಸ್ಮಾಯಿಲ್,ಕಾರ್ಯದರ್ಶಿಗಳಾದ ಅಝೀಝ್ ಕಾಜೂರು,ಆಶ್ರಫ್ ಎಂ ಎಚ್, ಸಿದ್ದೀಕ್ ಪರಪ್ಪು,ಹಾರಿಸ್ ಕುಕ್ಕುಡಿ,ಝೋನ್ ನಾಯಕರಾದ ನಝೀರ್ ಮದನಿ ,ಝಮಿರ್ ಸಅದಿ ,ಹಸೈನಾರ್ ಹಾಜಿ , ಸಲೀಂ ಮಾಚಾರು,ಹಮೀದ್ ಸಅದಿ,ರಿಯಾಝ್ ಏರ್ಮಾಳ,ನಝೀರ್ ಕಾಂತಿಜಾಲ್,ನಿಝಮುದ್ದೀನ್ ಜಿ ಎಚ್ ,ಹನೀಫ್ ಬಾಹಸನಿ,ಅಶ್ರಫ್ ಹಿಮಮಿ,ಮುಸ್ತಫಾ ಸಅದಿ ,ನಾಸಿರ್ ನಾವೂರ್, ಇಕ್ಬಾಲ್ ಮಾಚಾರ್ ಸ್ಥಳೀಯ ಕಾಜೂರ್ ಕರ್ನಾಟಕ ಮುಸ್ಲಿಂ ಜಮಾಅತ್ &ಎಸ್.ವ್ಯೆ. ಎಸ್ ಯುನಿಟ್ ನಾಯಕರು ಹಾಗೂ 7 ಸರ್ಕಲ್ ಗಳಿಂದ ಆಗಮಿಸಿದ ಕೌನ್ಸಿಲರ್ ಗಳು ಉಪಸ್ಥಿತರಿದ್ದರು.
ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಸ್ವಾಗತಿಸಿದರು,ಉಪಾದ್ಯಕ್ಷರಾದ ಜಮಲುದ್ದಿನ್ ಲತೀಫಿ ಧನ್ಯವಾದದೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ