ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ ಕಾಸರಗೋಡ್ ಸಾರಥಿ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ 20 ನೇ ಉರೂಸ್ ಮುಬಾರಕ್ ಹಾಗೂ ಸನದು ದಾನ ಸಮ್ಮೇಳನ 2026 ಜನವರಿ 28 29 30 31 ರಂದು ನಡೆಯಲಿದೆ.
ಇದರ ಪ್ರಚಾರಾರ್ಥವಾಗಿ ಕರ್ನಾಟಕದ 10 ಕೇಂದ್ರಗಳಲ್ಲಿ ಸಮಾವೇಶ ,500 ಹಿಮಮಿಗಳ ಸಮಾವೇಶ ಸಹಿತ ಹಲವು ಕಾರ್ಯಕ್ರಮಗಳು ನಡೆಯಲಿವೆ. ಇದರ ಪೂರ್ವಭಾವಿ ಸಭೆ ಇಂದು ಮುಹಿಮ್ಮಾತ್ ನಲ್ಲಿ ನಡೆಯಿತು. ಕರ್ನಾಟಕದ ಕಾರ್ಯಾಚರಣೆಗಾಗಿ ಮುಹಿಮ್ಮಾತ್ ಕರ್ನಾಟಕ ರಾಜ್ಯ ಯೋಜನಾ ಸಮಿತಿಯನ್ನು ರಚಿಸಲಾಯಿತು.
ಚೇರ್ಮಾನ್ ಎಂಪಿಎಂ ಅಶ್ರಫ್ ಸಅದಿ ಮಲ್ಲೂರು
ಜನರಲ್ ಕನ್ವೀನರ್ ಅಶ್ರಫ್ ಕಿನಾರ ಮಂಗಳೂರು
ಕೋಶಾಧಿಕಾರಿ ಬದ್ರುದ್ದೀನ್ ಹಾಜಿ ಬಜಪೆ.
ವೈಸ್ ಚೇರ್ಮಾನ್ ಡಾ ಎಮ್ಮೆಸ್ಸೆಂ ಝೈನೀ ಕಾಮಿಲ್, ಇಸ್ ಹಾಕ್ ಹಾಜಿ ಬೊಳ್ಳಾಯಿ,
ಕೆ ಎಂ ಅಬೂಬಕ್ಕರ್ ಸಿದ್ದೀಖ್ ಮೋಂಟುಗೋಳಿ.
ಕನ್ವೀನರ್ಗಳು: ಮೆಹ್ಬೂಬ್ ಸಖಾಫಿ ಕಿನ್ಯ,
ಹಸೈನಾರ್ ಆನೆಮಹಲ್ ಸಕಲೇಶಪುರ,
ಖಲೀಲ್ ಮಾಲಿಕಿ ಬೋಳಂತೂರ್.
ಚೀಫ್ ಕೋ ಆರ್ಡಿನೇಟರ್:
ಕೆಕೆಎಂ ಕಾಮಿಲ್ ಸಖಾಫಿ
ಕೋ ಆರ್ಡಿನೇಟರ್:
ಕೆಕೆ ಅಶ್ರಫ್ ಸಖಾಫಿ ಹಿಮಮಿ ಸುರಿಬೈಲ್
ರವೂಫ್ ಹಿಮಮಿ ಸಖಾಫಿ
ಇಬ್ರಾಹಿಂ ಸಖಾಫಿ ಪಯೊಟ್ಟ ಇವರನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ