ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ವತಿಯಿಂದ ಇತ್ತೀಚೆಗೆ ಮರಣ ಹೊಂದಿದ ಕೆಸಿಎಫ್ ಒಮಾನ್ ಮಸ್ಕತ್ ಝೋನ್ MRF (ಮೆಂಬರ್ಸ್ ರಿಲೀಫ್ ಫಂಡ್) ಯೋಜನೆಯ ಸದಸ್ಯರಾದ ಮರ್ಹೂಂ ಶಮೀಮ್ ಪಡುಬಿದ್ರಿ ರವರ ಕುಟುಂಬಕ್ಕೆ MRF ನಿಧಿಯಿಂದ 2 ಲಕ್ಷ ರೂಪಾಯಿಗಳನ್ನು ಕೆಸಿಎಫ್ ಒಮಾನ್ ಮಸ್ಕತ್ ಝೋನ್ ಅಧ್ಯಕ್ಷರಾದ ಲತೀಫ್ ಮಂಜೇಶ್ವರವರು ಸ್ಥಳೀಯ KMJ, SYS, SSF ನಾಯಕರ ಸಮ್ಮುಖದಲ್ಲಿ ಹಸ್ತಾಂತರಿಸಿದರು.
ಪಡುಬಿದ್ರಿ ಜಾಮಿಅ ಜುಮಾ ಮಸ್ಜಿದ್ ಖತೀಬ್ ಮೌಲಾನಾ ಅಬ್ದುಲ್ ಖುದ್ದೂಸ್ ರವರು ದುಆ ನೆರವೇರಿಸಿದರು. ಕಾರ್ಯಕ್ರಮದಲ್ಲಿ
ಕೆಎಂಜೆ,ಎಸ್ ವೈ ಎಸ್ ಪಡುಬಿದ್ರಿ ಘಟಕ ಅಧ್ಯಕ್ಷರಾದ ಹಸನ್ ಬಾವ ಪಡುಬಿದ್ರಿ ಎ.ಕೆ ಸಯ್ಯದ್ ಅಲಿ ಪಡುಬಿದ್ರಿ ಅಬ್ದುಲ್ ರಝಾಕ್ ಪಡುಬಿದ್ರಿ ಅಯಾಝ್ ಪಡುಬಿದ್ರಿ ಕೆಸಿಎಫ್ ಸೌದಿ ಅರೇಬಿಯಾ ಸಿ.ಪಿ ನಝೀರ್ ಅಝೀಝ್ ಗೋವಾ ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)