ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ವತಿಯಿಂದ ಇತ್ತೀಚೆಗೆ ಮರಣ ಹೊಂದಿದ ಕೆಸಿಎಫ್ ಒಮಾನ್ ಮಸ್ಕತ್ ಝೋನ್ MRF (ಮೆಂಬರ್ಸ್ ರಿಲೀಫ್ ಫಂಡ್) ಯೋಜನೆಯ ಸದಸ್ಯರಾದ ಮರ್ಹೂಂ ಶಮೀಮ್ ಪಡುಬಿದ್ರಿ ರವರ ಕುಟುಂಬಕ್ಕೆ MRF ನಿಧಿಯಿಂದ 2 ಲಕ್ಷ ರೂಪಾಯಿಗಳನ್ನು ಕೆಸಿಎಫ್ ಒಮಾನ್ ಮಸ್ಕತ್ ಝೋನ್ ಅಧ್ಯಕ್ಷರಾದ ಲತೀಫ್ ಮಂಜೇಶ್ವರವರು ಸ್ಥಳೀಯ KMJ, SYS, SSF ನಾಯಕರ ಸಮ್ಮುಖದಲ್ಲಿ ಹಸ್ತಾಂತರಿಸಿದರು.
ಪಡುಬಿದ್ರಿ ಜಾಮಿಅ ಜುಮಾ ಮಸ್ಜಿದ್ ಖತೀಬ್ ಮೌಲಾನಾ ಅಬ್ದುಲ್ ಖುದ್ದೂಸ್ ರವರು ದುಆ ನೆರವೇರಿಸಿದರು. ಕಾರ್ಯಕ್ರಮದಲ್ಲಿ
ಕೆಎಂಜೆ,ಎಸ್ ವೈ ಎಸ್ ಪಡುಬಿದ್ರಿ ಘಟಕ ಅಧ್ಯಕ್ಷರಾದ ಹಸನ್ ಬಾವ ಪಡುಬಿದ್ರಿ ಎ.ಕೆ ಸಯ್ಯದ್ ಅಲಿ ಪಡುಬಿದ್ರಿ ಅಬ್ದುಲ್ ರಝಾಕ್ ಪಡುಬಿದ್ರಿ ಅಯಾಝ್ ಪಡುಬಿದ್ರಿ ಕೆಸಿಎಫ್ ಸೌದಿ ಅರೇಬಿಯಾ ಸಿ.ಪಿ ನಝೀರ್ ಅಝೀಝ್ ಗೋವಾ ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ