ಮಂಗಳೂರು : ದಾರುಲ್ ಮುಸ್ತಫಾ ಅಕಾಡೆಮಿ ನಚ್ಚಬೆಟ್ಟು ಸಂಸ್ಥೆಯ ವತಿಯಿಂದ ಇದರ ದಶಮಾನೋತ್ಸವ ಪ್ರಚಾರಾರ್ಥ ಸಾರ್ವಜನಿಕ ರಕ್ತದಾನ ಶಿಬಿರವೂ ಲಯನ್ಸ್ ಕ್ಲಬ್ ಸಹಭಾಗಿತ್ವದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ರಕ್ತದಾನವೂ ಮಹಾದಾನವಾಗಿದೆ.ರಕ್ತದೊತ್ತಡ ರಾಜ್ಯದಾದ್ಯಂತ ತೀವ್ರವಾಗಿರುವಾಗ ಇಂತಹ ಸಂಘಸಂಸ್ಥೆಗಳು ಸ್ವಯಂಪ್ರೇರಿತ ರಕ್ತದಾನ ಮಾಡುವುದು ಪ್ರಶಂಸನೀಯ ಎಂದು ಲಯನ್ಸ್ ಕ್ಲಬ್ ಮಂಗಳೂರು ಇದರ ಅಧ್ಯಕ್ಷ ಅಲ್ಪನ್ ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸುಮಾರು 33 ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಕಾಲೇಜು ಬ್ಲಡ್ ವಿಭಾಗಾಧಿಕಾರಿ ವೆಂಕಟ್ ರಾಜ್ ಉದ್ಘಾಟಿಸಿದರು.ಅಕ್ಷಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕರೀಂ ಕದ್ಕಾರ್,ಲತೀಫ್ ಪರ್ತಿಪ್ಪಾಡಿ,ರಾಫೀ ಅಹ್ಸನಿ,ಮಅ್ ರೂಪ್ ಸುಲ್ತಾನಿ,ನೌಶಾದ್ ಸುಲ್ತಾನಿ,ಅಶ್ರಫ್ ವಳಚ್ಚಿಲ್,ಇಸ್ಮಾಯಿಲ್ ಹನೀಫಿ ಮುಂತಾದವರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ