ಮಂಗಳೂರು : ದಾರುಲ್ ಮುಸ್ತಫಾ ಅಕಾಡೆಮಿ ನಚ್ಚಬೆಟ್ಟು ಸಂಸ್ಥೆಯ ವತಿಯಿಂದ ಇದರ ದಶಮಾನೋತ್ಸವ ಪ್ರಚಾರಾರ್ಥ ಸಾರ್ವಜನಿಕ ರಕ್ತದಾನ ಶಿಬಿರವೂ ಲಯನ್ಸ್ ಕ್ಲಬ್ ಸಹಭಾಗಿತ್ವದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ರಕ್ತದಾನವೂ ಮಹಾದಾನವಾಗಿದೆ.ರಕ್ತದೊತ್ತಡ ರಾಜ್ಯದಾದ್ಯಂತ ತೀವ್ರವಾಗಿರುವಾಗ ಇಂತಹ ಸಂಘಸಂಸ್ಥೆಗಳು ಸ್ವಯಂಪ್ರೇರಿತ ರಕ್ತದಾನ ಮಾಡುವುದು ಪ್ರಶಂಸನೀಯ ಎಂದು ಲಯನ್ಸ್ ಕ್ಲಬ್ ಮಂಗಳೂರು ಇದರ ಅಧ್ಯಕ್ಷ ಅಲ್ಪನ್ ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸುಮಾರು 33 ಮಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಕಾಲೇಜು ಬ್ಲಡ್ ವಿಭಾಗಾಧಿಕಾರಿ ವೆಂಕಟ್ ರಾಜ್ ಉದ್ಘಾಟಿಸಿದರು.ಅಕ್ಷಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕರೀಂ ಕದ್ಕಾರ್,ಲತೀಫ್ ಪರ್ತಿಪ್ಪಾಡಿ,ರಾಫೀ ಅಹ್ಸನಿ,ಮಅ್ ರೂಪ್ ಸುಲ್ತಾನಿ,ನೌಶಾದ್ ಸುಲ್ತಾನಿ,ಅಶ್ರಫ್ ವಳಚ್ಚಿಲ್,ಇಸ್ಮಾಯಿಲ್ ಹನೀಫಿ ಮುಂತಾದವರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ