ಕಾರ್ಕಳ: SMA ಕಾರ್ಕಳ ರೀಜಿನಲ್ ವತಿಯಿಂದ ಅನ್ನಸ್ವೀಹತ್ ತರಬೇತಿ ಶಿಬಿರವು ಇಂದು(25-1-2026) ಸಂಜೆ 7 ಗಂಟೆಗೆ ಬಜಗೋಳಿ ಮಸೀದಿ ವಠಾರದಲ್ಲಿ ನಡೆಯಲಿದ್ದು, ಸಲ್ಮಾನ್ ಜುಮಾ ಮಸೀದಿ ಬಂಗ್ಲೆಗುಡ್ಡೆ ಖತೀಬ್ ಅಸ್ಸಯ್ಯಿದ್ ಫಝಲ್ ತಂಙಲ್ ದುಆ ದೊಂದಿಗೆ ಚಾಲನೆ ನೀಡಲಿದ್ದಾರೆ.
ಜಾಮಿಯಾ ಸಅದಿಯಾ ಅರಬಿಕ್ ಕಾಲೇಜು ಕಾಸರಗೋಡು ಇದರ ಪ್ರೊಫೆಸರ್ ಬಹು ಅಲ್ ಹಾಜ್ ಹುಸೈನ್ ಸಅದಿ ಕೆ.ಸಿರೋಡ್ ಇಸ್ಲಾಮಿನಲ್ಲಿ ನಾಯಕತ್ವ ಎಂಬ ವಿಷಯದಲ್ಲಿ ಮುಖ್ಯ ಪ್ರಭಾಷಣ ಗೆಯ್ಯಲಿದ್ದಾರೆ.
ವೇದಿಕೆ ಯಲ್ಲಿ ಶಾಹುಲ್ ಹಮೀದ್ ರಶೀದ್ ಸಅದಿ ಅಲ್ ಅಫ್ಳಲಿ ಹೊಸ್ಮಾರು, ಅಬ್ದುರ್ರಹ್ಮಾನ್ ಮುಸ್ಲಿಯಾರ್ ನೆಲ್ಲಿಕಾರು, ಅಬ್ದುರ್ರಹ್ಮಾನ್ ಹುಮೈದಿ ಅಲ್ ಅಸ್ಅದಿ ಬಜಗೋಳಿ, ಸುಲೈಮಾನ್ ಸಅದಿ ಅಲ್ ಅಫ್ಳಲಿ ಹೊಸ್ಮಾರ್,
ಅಬ್ದುರಶೀದ್ ಸಖಾಫಿ ಮಜೂರು, ಅಹ್ಮದ್ ಶರೀಫ್ ಸಅದಿ ಕಿಲ್ಲೂರು, ಅಬ್ದುಲ್ ಲತೀಫ್ ಸಾಣೂರ್, ಸಿ. ಯಚ್ ಪುತ್ತಾಕ ಬಜಗೋಳಿ ಹಾಗೂ ಕಾರ್ಕಳ ರೇಂಜಿಗೆ ಒಳಪಟ್ಟ ಎಲ್ಲಾ ಮಸೀದಿಯ ಖತೀಬರುಗಳು ಹಾಗೂ ಅಧ್ಯಕ್ಷರುಗಳು ಭಾಗವಹಿಸಿಸಲಿದ್ದಾರೆ.

















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ