ಕಾರ್ಕಳ: SMA ಕಾರ್ಕಳ ರೀಜಿನಲ್ ವತಿಯಿಂದ ಅನ್ನಸ್ವೀಹತ್ ತರಬೇತಿ ಶಿಬಿರವು ಇಂದು(25-1-2026) ಸಂಜೆ 7 ಗಂಟೆಗೆ ಬಜಗೋಳಿ ಮಸೀದಿ ವಠಾರದಲ್ಲಿ ನಡೆಯಲಿದ್ದು, ಸಲ್ಮಾನ್ ಜುಮಾ ಮಸೀದಿ ಬಂಗ್ಲೆಗುಡ್ಡೆ ಖತೀಬ್ ಅಸ್ಸಯ್ಯಿದ್ ಫಝಲ್ ತಂಙಲ್ ದುಆ ದೊಂದಿಗೆ ಚಾಲನೆ ನೀಡಲಿದ್ದಾರೆ.
ಜಾಮಿಯಾ ಸಅದಿಯಾ ಅರಬಿಕ್ ಕಾಲೇಜು ಕಾಸರಗೋಡು ಇದರ ಪ್ರೊಫೆಸರ್ ಬಹು ಅಲ್ ಹಾಜ್ ಹುಸೈನ್ ಸಅದಿ ಕೆ.ಸಿರೋಡ್ ಇಸ್ಲಾಮಿನಲ್ಲಿ ನಾಯಕತ್ವ ಎಂಬ ವಿಷಯದಲ್ಲಿ ಮುಖ್ಯ ಪ್ರಭಾಷಣ ಗೆಯ್ಯಲಿದ್ದಾರೆ.
ವೇದಿಕೆ ಯಲ್ಲಿ ಶಾಹುಲ್ ಹಮೀದ್ ರಶೀದ್ ಸಅದಿ ಅಲ್ ಅಫ್ಳಲಿ ಹೊಸ್ಮಾರು, ಅಬ್ದುರ್ರಹ್ಮಾನ್ ಮುಸ್ಲಿಯಾರ್ ನೆಲ್ಲಿಕಾರು, ಅಬ್ದುರ್ರಹ್ಮಾನ್ ಹುಮೈದಿ ಅಲ್ ಅಸ್ಅದಿ ಬಜಗೋಳಿ, ಸುಲೈಮಾನ್ ಸಅದಿ ಅಲ್ ಅಫ್ಳಲಿ ಹೊಸ್ಮಾರ್,
ಅಬ್ದುರಶೀದ್ ಸಖಾಫಿ ಮಜೂರು, ಅಹ್ಮದ್ ಶರೀಫ್ ಸಅದಿ ಕಿಲ್ಲೂರು, ಅಬ್ದುಲ್ ಲತೀಫ್ ಸಾಣೂರ್, ಸಿ. ಯಚ್ ಪುತ್ತಾಕ ಬಜಗೋಳಿ ಹಾಗೂ ಕಾರ್ಕಳ ರೇಂಜಿಗೆ ಒಳಪಟ್ಟ ಎಲ್ಲಾ ಮಸೀದಿಯ ಖತೀಬರುಗಳು ಹಾಗೂ ಅಧ್ಯಕ್ಷರುಗಳು ಭಾಗವಹಿಸಿಸಲಿದ್ದಾರೆ.

















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)