ಮಲಪ್ಪುರಂ: ಮಲಪ್ಪುರಂನ ಆತವನಾಡ್ ನಲ್ಲಿ ಹಾಡಹಗಲೇ ಸರ ಕದ್ದ ಯುವಕನನ್ನು ಬಂಧಿಸಲಾಗಿದೆ. ಎಸ್ ಐಆರ್ ನ ಮಾಹಿತಿ ಸಂಗ್ರಹಿಸುವ ನೆಪದಲ್ಲಿ ಮಹಿಳೆಯ ವೇಷ ಧರಿಸಿ ಬಂದ ಯುವಕನೊಬ್ಬ ಈ ಕಳ್ಳತನ ಮಾಡಿದ್ದಾನೆ. ಬಂಧಿತ ವ್ಯಕ್ತಿಯನ್ನು ಪೂಳಮಂಗಲಂ ಮೂಲದ ಝಾಕಿರ್ (33) ಎಂದು ಗುರುತಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ ಕರಿಂಗಪ್ಪಾರದಲ್ಲಿರುವ ಹಂಝ ಹಾಜಿ ಅವರ ಮನೆಯಲ್ಲಾಗಿತ್ತು ದರೋಡೆ. ಸೀರೆ ಧರಿಸಿ ಬಂದ ಝಾಕಿರ್, ಹಂಝ ಹಾಜಿ ಅವರ ಪತ್ನಿ ನಫೀಸಾ ಅವರಲ್ಲಿ ಎಸ್.ಐ.ಆರ್ ಮಾಹಿತಿ ಸಂಗ್ರಹಿಸುವುದಾಗಿ ತಿಳಿಸಿ. ಆಧಾರ್ ಕಾರ್ಡ್ ಕೇಳಿದ್ದಾನೆ.
ಆಧಾರ್ ಕಾರ್ಡ್ ತರಲು ನಫೀಸಾ ಮನೆಯೊಳಗೆ ಹೋದ ಸಂದರ್ಭದಲ್ಲಿ,ಝಾಕಿರ್ ಕೂಡ ಮನೆಗೆ ನುಗ್ಗಿ ನಫೀಸಾ ಮೇಲೆ ಹಲ್ಲೆ ನಡೆಸಿ ಅವರ ಚಿನ್ನದ ಹಾರವನ್ನು ಕಿತ್ತು ಪರಾರಿಯಾಗಿದ್ದಾನೆ. ದಾಳಿಯಲ್ಲಿ ನಫೀಸಾ ಅವರ ಕುತ್ತಿಗೆಗೆ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ