ಮಲಪ್ಪುರಂ: ಮಲಪ್ಪುರಂನ ಆತವನಾಡ್ ನಲ್ಲಿ ಹಾಡಹಗಲೇ ಸರ ಕದ್ದ ಯುವಕನನ್ನು ಬಂಧಿಸಲಾಗಿದೆ. ಎಸ್ ಐಆರ್ ನ ಮಾಹಿತಿ ಸಂಗ್ರಹಿಸುವ ನೆಪದಲ್ಲಿ ಮಹಿಳೆಯ ವೇಷ ಧರಿಸಿ ಬಂದ ಯುವಕನೊಬ್ಬ ಈ ಕಳ್ಳತನ ಮಾಡಿದ್ದಾನೆ. ಬಂಧಿತ ವ್ಯಕ್ತಿಯನ್ನು ಪೂಳಮಂಗಲಂ ಮೂಲದ ಝಾಕಿರ್ (33) ಎಂದು ಗುರುತಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ ಕರಿಂಗಪ್ಪಾರದಲ್ಲಿರುವ ಹಂಝ ಹಾಜಿ ಅವರ ಮನೆಯಲ್ಲಾಗಿತ್ತು ದರೋಡೆ. ಸೀರೆ ಧರಿಸಿ ಬಂದ ಝಾಕಿರ್, ಹಂಝ ಹಾಜಿ ಅವರ ಪತ್ನಿ ನಫೀಸಾ ಅವರಲ್ಲಿ ಎಸ್.ಐ.ಆರ್ ಮಾಹಿತಿ ಸಂಗ್ರಹಿಸುವುದಾಗಿ ತಿಳಿಸಿ. ಆಧಾರ್ ಕಾರ್ಡ್ ಕೇಳಿದ್ದಾನೆ.
ಆಧಾರ್ ಕಾರ್ಡ್ ತರಲು ನಫೀಸಾ ಮನೆಯೊಳಗೆ ಹೋದ ಸಂದರ್ಭದಲ್ಲಿ,ಝಾಕಿರ್ ಕೂಡ ಮನೆಗೆ ನುಗ್ಗಿ ನಫೀಸಾ ಮೇಲೆ ಹಲ್ಲೆ ನಡೆಸಿ ಅವರ ಚಿನ್ನದ ಹಾರವನ್ನು ಕಿತ್ತು ಪರಾರಿಯಾಗಿದ್ದಾನೆ. ದಾಳಿಯಲ್ಲಿ ನಫೀಸಾ ಅವರ ಕುತ್ತಿಗೆಗೆ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ