ಮಂಗಳೂರು ಸುನ್ನಿ ಸಂಘ ಕುಟುಂಬವು ಉತ್ತರ ಕರ್ನಾಟಕದಲ್ಲಿ ನಡೆಸುತ್ತಿರುವ ಶೈಕ್ಷಣಿಕ ಕ್ರಾಂತಿಯ ಕಾರ್ಯವೈಖರಿ ವಿವರಿಸುವ ಉತ್ತರ ಕರ್ನಾಟಕದಲ್ಲಿ ಶಿಕ್ಷಣದೆಡೆಗೆ ಜೀವನ ತಿರುಗಿಸಿದ ಸಾವಿರಾರು ಮಕ್ಕಳನ್ನೊಳಗೊಂಡ ಎರಡು ದಿವಸದ
ಇಹ್ಸಾನೋತ್ಸವ-26 ಕಾರ್ಯಕ್ರಮವು 2026 ಎಪ್ರಿಲ್ 11,12 ಶನಿವಾರ, ಭಾನುವಾರ ದಿವಸಗಳಲ್ಲಿ ಮಂಗಳೂರು ಅಡ್ಯಾರ್ ಕಣ್ಣೂರ್ ನಲ್ಲಿ ನಡೆಯಲಿದೆ.
ಇದರ ಘೋಷಣಾ ಸಮಾವೇಶವು ಪೆಬ್ರವರಿ 15 ಆದಿತ್ಯವಾರ ಅಪರಾಹ್ನ 2.೦೦ ಕ್ಕೆ ಮಂಗಳೂರು ಬಲ್ಮಠ ಸಹೋದಯ ಹಾಲ್ ನಲ್ಲಿ ನಡೆಯಲಿದ್ದು. ಸುನ್ನಿ ಸಂಘ ಕುಟುಂಬದ ಪ್ರಮುಖ ನಾಯಕರೂ ಗಣ್ಯವ್ಯಕ್ತಿಗಳೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು
ಇಹ್ಸಾನ್ ಕರ್ನಾಟಕ–
ಇಹ್ಸಾನೋತ್ಸವ 26 ನಿರ್ವಹಣಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ